ಅಮಿತ್ ಶಾ ಒಬ್ಬ ಟೆರರಿಸ್ಟ್: ನಾಲಿಗೆ ಹರಿಬಿಟ್ಟ ಅಮೂಲ್ಯಾ

ಅಮಿತ್ ಶಾ ಒಬ್ಬ ಟೆರರಿಸ್ಟ್: ನಾಲಿಗೆ ಹರಿಬಿಟ್ಟ ಅಮೂಲ್ಯಾ

Suvarna News   | Asianet News
Published : Jan 06, 2020, 06:00 PM ISTUpdated : Feb 21, 2020, 11:06 AM IST

ಪೌರತ್ವ ಕಾಯ್ದೆ ವಿರುದ್ಧ ಹರಿಹಾಯ್ದ ಅಮೂಲ್ಯ; ಅಮಿತ್ ಶಾ, ಸಾಧ್ವಿ ಪ್ರಜ್ಞಾ ಸಿಂಗ್, ಯೋಗಿ ಆದಿತ್ಯನಾಥ್‌ರನ್ನು ಭಯೋತ್ಪಾದಕರಿಗೆ ಹೋಲಿಸಿದ ಅಮೂಲ್ಯ! ವಿಜಯಪುರದಲ್ಲಿ ನಡೆದ ಪ್ರತಿಭಟನೆ  

ವಿಜಯಪುರ (ಜ.06): ದಿನಗಳೆದಂತೆ ಕೇಂದ್ರ ಸರ್ಕಾರದ ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಪ್ರತಿಭಟನೆಗಳು ಹೆಚ್ಚಾಗುತ್ತಾ ಇವೆ. ವಿಜಯಪುರದಲ್ಲಿ ಸೋಮವಾರ ನಡೆದ ಪ್ರತಿಭಟನೆಯೊಂದರಲ್ಲಿ ಭಾಗವಹಿಸಿ ಮಾತನಾಡಿದ ಯುವನಾಯಕಿ ಅಮೂಲ್ಯ ಅಮಿತ್ ಶಾರನ್ನು ಟೆರರಿಸ್ಟ್ ಎಂದು ಕರೆದಿದ್ದಾರೆ.    

ನಮ್ಮ ವೋಟು ಪಡೆದು ನಮ್ಮ ಪೌರತ್ವವನ್ನು ಪ್ರಶ್ನಿಸುವ  ಸಾಧ್ವಿ ಪ್ರಜ್ಞಾ ಸಿಂಗ್, ಯೋಗಿ ಆದಿತ್ಯನಾಥ್‌, ಅಮಿತ್ ಶಾರಂಥವರು ಟೆರರಿಸ್ಟ್‌ ಎಂದು ನಾಲಗೆ ಹರಿಬಿಟ್ಟಿದ್ದಾರೆ. 

ಇದನ್ನೂ ನೋಡಿ | ಜ.08 ರಂದು ಭಾರತ್ ಬಂದ್: ಕರ್ನಾಟಕದಲ್ಲಿ ಏನಿರುತ್ತೆ..? ಏನಿರಲ್ಲ..?...

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?