ಅಮಿತ್ ಶಾ ಒಬ್ಬ ಟೆರರಿಸ್ಟ್: ನಾಲಿಗೆ ಹರಿಬಿಟ್ಟ ಅಮೂಲ್ಯಾ

ಅಮಿತ್ ಶಾ ಒಬ್ಬ ಟೆರರಿಸ್ಟ್: ನಾಲಿಗೆ ಹರಿಬಿಟ್ಟ ಅಮೂಲ್ಯಾ

Suvarna News   | Asianet News
Published : Jan 06, 2020, 06:00 PM ISTUpdated : Feb 21, 2020, 11:06 AM IST

ಪೌರತ್ವ ಕಾಯ್ದೆ ವಿರುದ್ಧ ಹರಿಹಾಯ್ದ ಅಮೂಲ್ಯ; ಅಮಿತ್ ಶಾ, ಸಾಧ್ವಿ ಪ್ರಜ್ಞಾ ಸಿಂಗ್, ಯೋಗಿ ಆದಿತ್ಯನಾಥ್‌ರನ್ನು ಭಯೋತ್ಪಾದಕರಿಗೆ ಹೋಲಿಸಿದ ಅಮೂಲ್ಯ! ವಿಜಯಪುರದಲ್ಲಿ ನಡೆದ ಪ್ರತಿಭಟನೆ  

ವಿಜಯಪುರ (ಜ.06): ದಿನಗಳೆದಂತೆ ಕೇಂದ್ರ ಸರ್ಕಾರದ ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಪ್ರತಿಭಟನೆಗಳು ಹೆಚ್ಚಾಗುತ್ತಾ ಇವೆ. ವಿಜಯಪುರದಲ್ಲಿ ಸೋಮವಾರ ನಡೆದ ಪ್ರತಿಭಟನೆಯೊಂದರಲ್ಲಿ ಭಾಗವಹಿಸಿ ಮಾತನಾಡಿದ ಯುವನಾಯಕಿ ಅಮೂಲ್ಯ ಅಮಿತ್ ಶಾರನ್ನು ಟೆರರಿಸ್ಟ್ ಎಂದು ಕರೆದಿದ್ದಾರೆ.    

ನಮ್ಮ ವೋಟು ಪಡೆದು ನಮ್ಮ ಪೌರತ್ವವನ್ನು ಪ್ರಶ್ನಿಸುವ  ಸಾಧ್ವಿ ಪ್ರಜ್ಞಾ ಸಿಂಗ್, ಯೋಗಿ ಆದಿತ್ಯನಾಥ್‌, ಅಮಿತ್ ಶಾರಂಥವರು ಟೆರರಿಸ್ಟ್‌ ಎಂದು ನಾಲಗೆ ಹರಿಬಿಟ್ಟಿದ್ದಾರೆ. 

ಇದನ್ನೂ ನೋಡಿ | ಜ.08 ರಂದು ಭಾರತ್ ಬಂದ್: ಕರ್ನಾಟಕದಲ್ಲಿ ಏನಿರುತ್ತೆ..? ಏನಿರಲ್ಲ..?...

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!