ಅಮಿತ್ ಶಾ ಒಬ್ಬ ಟೆರರಿಸ್ಟ್: ನಾಲಿಗೆ ಹರಿಬಿಟ್ಟ ಅಮೂಲ್ಯಾ

ಅಮಿತ್ ಶಾ ಒಬ್ಬ ಟೆರರಿಸ್ಟ್: ನಾಲಿಗೆ ಹರಿಬಿಟ್ಟ ಅಮೂಲ್ಯಾ

Suvarna News   | Asianet News
Published : Jan 06, 2020, 06:00 PM ISTUpdated : Feb 21, 2020, 11:06 AM IST

ಪೌರತ್ವ ಕಾಯ್ದೆ ವಿರುದ್ಧ ಹರಿಹಾಯ್ದ ಅಮೂಲ್ಯ; ಅಮಿತ್ ಶಾ, ಸಾಧ್ವಿ ಪ್ರಜ್ಞಾ ಸಿಂಗ್, ಯೋಗಿ ಆದಿತ್ಯನಾಥ್‌ರನ್ನು ಭಯೋತ್ಪಾದಕರಿಗೆ ಹೋಲಿಸಿದ ಅಮೂಲ್ಯ! ವಿಜಯಪುರದಲ್ಲಿ ನಡೆದ ಪ್ರತಿಭಟನೆ  

ವಿಜಯಪುರ (ಜ.06): ದಿನಗಳೆದಂತೆ ಕೇಂದ್ರ ಸರ್ಕಾರದ ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಪ್ರತಿಭಟನೆಗಳು ಹೆಚ್ಚಾಗುತ್ತಾ ಇವೆ. ವಿಜಯಪುರದಲ್ಲಿ ಸೋಮವಾರ ನಡೆದ ಪ್ರತಿಭಟನೆಯೊಂದರಲ್ಲಿ ಭಾಗವಹಿಸಿ ಮಾತನಾಡಿದ ಯುವನಾಯಕಿ ಅಮೂಲ್ಯ ಅಮಿತ್ ಶಾರನ್ನು ಟೆರರಿಸ್ಟ್ ಎಂದು ಕರೆದಿದ್ದಾರೆ.    

ನಮ್ಮ ವೋಟು ಪಡೆದು ನಮ್ಮ ಪೌರತ್ವವನ್ನು ಪ್ರಶ್ನಿಸುವ  ಸಾಧ್ವಿ ಪ್ರಜ್ಞಾ ಸಿಂಗ್, ಯೋಗಿ ಆದಿತ್ಯನಾಥ್‌, ಅಮಿತ್ ಶಾರಂಥವರು ಟೆರರಿಸ್ಟ್‌ ಎಂದು ನಾಲಗೆ ಹರಿಬಿಟ್ಟಿದ್ದಾರೆ. 

ಇದನ್ನೂ ನೋಡಿ | ಜ.08 ರಂದು ಭಾರತ್ ಬಂದ್: ಕರ್ನಾಟಕದಲ್ಲಿ ಏನಿರುತ್ತೆ..? ಏನಿರಲ್ಲ..?...

23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ