ಅಮಿತ್ ಶಾ ಒಬ್ಬ ಟೆರರಿಸ್ಟ್: ನಾಲಿಗೆ ಹರಿಬಿಟ್ಟ ಅಮೂಲ್ಯಾ

ಅಮಿತ್ ಶಾ ಒಬ್ಬ ಟೆರರಿಸ್ಟ್: ನಾಲಿಗೆ ಹರಿಬಿಟ್ಟ ಅಮೂಲ್ಯಾ

Published : Jan 06, 2020, 06:00 PM ISTUpdated : Feb 21, 2020, 11:06 AM IST

ಪೌರತ್ವ ಕಾಯ್ದೆ ವಿರುದ್ಧ ಹರಿಹಾಯ್ದ ಅಮೂಲ್ಯ; ಅಮಿತ್ ಶಾ, ಸಾಧ್ವಿ ಪ್ರಜ್ಞಾ ಸಿಂಗ್, ಯೋಗಿ ಆದಿತ್ಯನಾಥ್‌ರನ್ನು ಭಯೋತ್ಪಾದಕರಿಗೆ ಹೋಲಿಸಿದ ಅಮೂಲ್ಯ! ವಿಜಯಪುರದಲ್ಲಿ ನಡೆದ ಪ್ರತಿಭಟನೆ  

ವಿಜಯಪುರ (ಜ.06): ದಿನಗಳೆದಂತೆ ಕೇಂದ್ರ ಸರ್ಕಾರದ ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಪ್ರತಿಭಟನೆಗಳು ಹೆಚ್ಚಾಗುತ್ತಾ ಇವೆ. ವಿಜಯಪುರದಲ್ಲಿ ಸೋಮವಾರ ನಡೆದ ಪ್ರತಿಭಟನೆಯೊಂದರಲ್ಲಿ ಭಾಗವಹಿಸಿ ಮಾತನಾಡಿದ ಯುವನಾಯಕಿ ಅಮೂಲ್ಯ ಅಮಿತ್ ಶಾರನ್ನು ಟೆರರಿಸ್ಟ್ ಎಂದು ಕರೆದಿದ್ದಾರೆ.    

ನಮ್ಮ ವೋಟು ಪಡೆದು ನಮ್ಮ ಪೌರತ್ವವನ್ನು ಪ್ರಶ್ನಿಸುವ  ಸಾಧ್ವಿ ಪ್ರಜ್ಞಾ ಸಿಂಗ್, ಯೋಗಿ ಆದಿತ್ಯನಾಥ್‌, ಅಮಿತ್ ಶಾರಂಥವರು ಟೆರರಿಸ್ಟ್‌ ಎಂದು ನಾಲಗೆ ಹರಿಬಿಟ್ಟಿದ್ದಾರೆ. 

ಇದನ್ನೂ ನೋಡಿ | ಜ.08 ರಂದು ಭಾರತ್ ಬಂದ್: ಕರ್ನಾಟಕದಲ್ಲಿ ಏನಿರುತ್ತೆ..? ಏನಿರಲ್ಲ..?...

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!