ಅಮಿತ್ ಶಾ ಒಬ್ಬ ಟೆರರಿಸ್ಟ್: ನಾಲಿಗೆ ಹರಿಬಿಟ್ಟ ಅಮೂಲ್ಯಾ

ಅಮಿತ್ ಶಾ ಒಬ್ಬ ಟೆರರಿಸ್ಟ್: ನಾಲಿಗೆ ಹರಿಬಿಟ್ಟ ಅಮೂಲ್ಯಾ

Suvarna News   | Asianet News
Published : Jan 06, 2020, 06:00 PM ISTUpdated : Feb 21, 2020, 11:06 AM IST

ಪೌರತ್ವ ಕಾಯ್ದೆ ವಿರುದ್ಧ ಹರಿಹಾಯ್ದ ಅಮೂಲ್ಯ; ಅಮಿತ್ ಶಾ, ಸಾಧ್ವಿ ಪ್ರಜ್ಞಾ ಸಿಂಗ್, ಯೋಗಿ ಆದಿತ್ಯನಾಥ್‌ರನ್ನು ಭಯೋತ್ಪಾದಕರಿಗೆ ಹೋಲಿಸಿದ ಅಮೂಲ್ಯ! ವಿಜಯಪುರದಲ್ಲಿ ನಡೆದ ಪ್ರತಿಭಟನೆ  

ವಿಜಯಪುರ (ಜ.06): ದಿನಗಳೆದಂತೆ ಕೇಂದ್ರ ಸರ್ಕಾರದ ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಪ್ರತಿಭಟನೆಗಳು ಹೆಚ್ಚಾಗುತ್ತಾ ಇವೆ. ವಿಜಯಪುರದಲ್ಲಿ ಸೋಮವಾರ ನಡೆದ ಪ್ರತಿಭಟನೆಯೊಂದರಲ್ಲಿ ಭಾಗವಹಿಸಿ ಮಾತನಾಡಿದ ಯುವನಾಯಕಿ ಅಮೂಲ್ಯ ಅಮಿತ್ ಶಾರನ್ನು ಟೆರರಿಸ್ಟ್ ಎಂದು ಕರೆದಿದ್ದಾರೆ.    

ನಮ್ಮ ವೋಟು ಪಡೆದು ನಮ್ಮ ಪೌರತ್ವವನ್ನು ಪ್ರಶ್ನಿಸುವ  ಸಾಧ್ವಿ ಪ್ರಜ್ಞಾ ಸಿಂಗ್, ಯೋಗಿ ಆದಿತ್ಯನಾಥ್‌, ಅಮಿತ್ ಶಾರಂಥವರು ಟೆರರಿಸ್ಟ್‌ ಎಂದು ನಾಲಗೆ ಹರಿಬಿಟ್ಟಿದ್ದಾರೆ. 

ಇದನ್ನೂ ನೋಡಿ | ಜ.08 ರಂದು ಭಾರತ್ ಬಂದ್: ಕರ್ನಾಟಕದಲ್ಲಿ ಏನಿರುತ್ತೆ..? ಏನಿರಲ್ಲ..?...

24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್