ತಡವಾಗಿ ಬಂದ ತಹಶೀಲ್ದಾರ್; ಗ್ರಾಮಸ್ಥರಿಂದ ಘೇರಾವ್

ತಡವಾಗಿ ಬಂದ ತಹಶೀಲ್ದಾರ್; ಗ್ರಾಮಸ್ಥರಿಂದ ಘೇರಾವ್

Published : Oct 19, 2020, 05:05 PM ISTUpdated : Oct 19, 2020, 05:08 PM IST

ವಿಜಯಪುರದ ಪ್ರವಾಹ ಸಂತ್ರಸ್ತರೆಲ್ಲರೂ ಸೇರಿ ತಹಶೀಲ್ದಾರ್‌ಗೆ ತರಾಟೆಗೆ ತೆಗೆದುಕೊಂಡಿದ್ದಾರೆ. ಸಿಂದಗಿ ತಾಲೂಕಿನ ಕುಮುಸಗಿ ಗ್ರಾಮದ ತಹಶೀಲ್ದಾರ್ ತಡವಾಗಿ ಗ್ರಾಮಕ್ಕೆ ಭೇಟಿ ನೀಡಿದ್ದಲ್ಲದೇ, ಎಲ್ಲಾ ಮನೆಯನ್ನೂ ಸರ್ವೆ ಮಾಡೋಕಾಗಲ್ಲ ಎನ್ನುತ್ತಾರೆ.  

ವಿಜಯಪುರ (ಅ. 19):  ಪ್ರವಾಹ ಸಂತ್ರಸ್ತರೆಲ್ಲರೂ ಸೇರಿ ತಹಶೀಲ್ದಾರ್‌ಗೆ ತರಾಟೆಗೆ ತೆಗೆದುಕೊಂಡಿದ್ದಾರೆ. ಸಿಂದಗಿ ತಾಲೂಕಿನ ಕುಮುಸಗಿ ಗ್ರಾಮದ ತಹಶೀಲ್ದಾರ್ ತಡವಾಗಿ ಗ್ರಾಮಕ್ಕೆ ಭೇಟಿ ನೀಡಿದ್ದಲ್ಲದೇ, ಎಲ್ಲಾ ಮನೆಯನ್ನೂ ಸರ್ವೆ ಮಾಡೋಕಾಗಲ್ಲ ಎನ್ನುತ್ತಾರೆ.  

ಸಿಟ್ಟಿಗೆದ್ದ ಜನ ತಹಶೀಲ್ದಾರ್ ಮೇಲೆ ಆಕ್ರೋಶ ವ್ಯಕ್ತಪಡಿಸುತ್ತಾರೆ. ಊರಿಗೆ ಬರಬೇಡ್ರಿ, ಸಾಕು ಹೋಗ್ರಿ ಎಂದು ಘೇರಾವ್ ಹಾಕಿದ್ದಾರೆ. ಗ್ರಾಮಸ್ಥರು, ತಹಶೀಲ್ದಾರ್ ನಡುವೆ ಮಾತಿನ ಚಕಮಕಿ ನಡೆದಿದೆ. 

 

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!