ತಡವಾಗಿ ಬಂದ ತಹಶೀಲ್ದಾರ್; ಗ್ರಾಮಸ್ಥರಿಂದ ಘೇರಾವ್

ತಡವಾಗಿ ಬಂದ ತಹಶೀಲ್ದಾರ್; ಗ್ರಾಮಸ್ಥರಿಂದ ಘೇರಾವ್

Published : Oct 19, 2020, 05:05 PM ISTUpdated : Oct 19, 2020, 05:08 PM IST

ವಿಜಯಪುರದ ಪ್ರವಾಹ ಸಂತ್ರಸ್ತರೆಲ್ಲರೂ ಸೇರಿ ತಹಶೀಲ್ದಾರ್‌ಗೆ ತರಾಟೆಗೆ ತೆಗೆದುಕೊಂಡಿದ್ದಾರೆ. ಸಿಂದಗಿ ತಾಲೂಕಿನ ಕುಮುಸಗಿ ಗ್ರಾಮದ ತಹಶೀಲ್ದಾರ್ ತಡವಾಗಿ ಗ್ರಾಮಕ್ಕೆ ಭೇಟಿ ನೀಡಿದ್ದಲ್ಲದೇ, ಎಲ್ಲಾ ಮನೆಯನ್ನೂ ಸರ್ವೆ ಮಾಡೋಕಾಗಲ್ಲ ಎನ್ನುತ್ತಾರೆ.  

ವಿಜಯಪುರ (ಅ. 19):  ಪ್ರವಾಹ ಸಂತ್ರಸ್ತರೆಲ್ಲರೂ ಸೇರಿ ತಹಶೀಲ್ದಾರ್‌ಗೆ ತರಾಟೆಗೆ ತೆಗೆದುಕೊಂಡಿದ್ದಾರೆ. ಸಿಂದಗಿ ತಾಲೂಕಿನ ಕುಮುಸಗಿ ಗ್ರಾಮದ ತಹಶೀಲ್ದಾರ್ ತಡವಾಗಿ ಗ್ರಾಮಕ್ಕೆ ಭೇಟಿ ನೀಡಿದ್ದಲ್ಲದೇ, ಎಲ್ಲಾ ಮನೆಯನ್ನೂ ಸರ್ವೆ ಮಾಡೋಕಾಗಲ್ಲ ಎನ್ನುತ್ತಾರೆ.  

ಸಿಟ್ಟಿಗೆದ್ದ ಜನ ತಹಶೀಲ್ದಾರ್ ಮೇಲೆ ಆಕ್ರೋಶ ವ್ಯಕ್ತಪಡಿಸುತ್ತಾರೆ. ಊರಿಗೆ ಬರಬೇಡ್ರಿ, ಸಾಕು ಹೋಗ್ರಿ ಎಂದು ಘೇರಾವ್ ಹಾಕಿದ್ದಾರೆ. ಗ್ರಾಮಸ್ಥರು, ತಹಶೀಲ್ದಾರ್ ನಡುವೆ ಮಾತಿನ ಚಕಮಕಿ ನಡೆದಿದೆ. 

 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?