ತಡವಾಗಿ ಬಂದ ತಹಶೀಲ್ದಾರ್; ಗ್ರಾಮಸ್ಥರಿಂದ ಘೇರಾವ್

ತಡವಾಗಿ ಬಂದ ತಹಶೀಲ್ದಾರ್; ಗ್ರಾಮಸ್ಥರಿಂದ ಘೇರಾವ್

Published : Oct 19, 2020, 05:05 PM ISTUpdated : Oct 19, 2020, 05:08 PM IST

ವಿಜಯಪುರದ ಪ್ರವಾಹ ಸಂತ್ರಸ್ತರೆಲ್ಲರೂ ಸೇರಿ ತಹಶೀಲ್ದಾರ್‌ಗೆ ತರಾಟೆಗೆ ತೆಗೆದುಕೊಂಡಿದ್ದಾರೆ. ಸಿಂದಗಿ ತಾಲೂಕಿನ ಕುಮುಸಗಿ ಗ್ರಾಮದ ತಹಶೀಲ್ದಾರ್ ತಡವಾಗಿ ಗ್ರಾಮಕ್ಕೆ ಭೇಟಿ ನೀಡಿದ್ದಲ್ಲದೇ, ಎಲ್ಲಾ ಮನೆಯನ್ನೂ ಸರ್ವೆ ಮಾಡೋಕಾಗಲ್ಲ ಎನ್ನುತ್ತಾರೆ.  

ವಿಜಯಪುರ (ಅ. 19):  ಪ್ರವಾಹ ಸಂತ್ರಸ್ತರೆಲ್ಲರೂ ಸೇರಿ ತಹಶೀಲ್ದಾರ್‌ಗೆ ತರಾಟೆಗೆ ತೆಗೆದುಕೊಂಡಿದ್ದಾರೆ. ಸಿಂದಗಿ ತಾಲೂಕಿನ ಕುಮುಸಗಿ ಗ್ರಾಮದ ತಹಶೀಲ್ದಾರ್ ತಡವಾಗಿ ಗ್ರಾಮಕ್ಕೆ ಭೇಟಿ ನೀಡಿದ್ದಲ್ಲದೇ, ಎಲ್ಲಾ ಮನೆಯನ್ನೂ ಸರ್ವೆ ಮಾಡೋಕಾಗಲ್ಲ ಎನ್ನುತ್ತಾರೆ.  

ಸಿಟ್ಟಿಗೆದ್ದ ಜನ ತಹಶೀಲ್ದಾರ್ ಮೇಲೆ ಆಕ್ರೋಶ ವ್ಯಕ್ತಪಡಿಸುತ್ತಾರೆ. ಊರಿಗೆ ಬರಬೇಡ್ರಿ, ಸಾಕು ಹೋಗ್ರಿ ಎಂದು ಘೇರಾವ್ ಹಾಕಿದ್ದಾರೆ. ಗ್ರಾಮಸ್ಥರು, ತಹಶೀಲ್ದಾರ್ ನಡುವೆ ಮಾತಿನ ಚಕಮಕಿ ನಡೆದಿದೆ. 

 

25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್