ತಡವಾಗಿ ಬಂದ ತಹಶೀಲ್ದಾರ್; ಗ್ರಾಮಸ್ಥರಿಂದ ಘೇರಾವ್

ತಡವಾಗಿ ಬಂದ ತಹಶೀಲ್ದಾರ್; ಗ್ರಾಮಸ್ಥರಿಂದ ಘೇರಾವ್

Published : Oct 19, 2020, 05:05 PM ISTUpdated : Oct 19, 2020, 05:08 PM IST

ವಿಜಯಪುರದ ಪ್ರವಾಹ ಸಂತ್ರಸ್ತರೆಲ್ಲರೂ ಸೇರಿ ತಹಶೀಲ್ದಾರ್‌ಗೆ ತರಾಟೆಗೆ ತೆಗೆದುಕೊಂಡಿದ್ದಾರೆ. ಸಿಂದಗಿ ತಾಲೂಕಿನ ಕುಮುಸಗಿ ಗ್ರಾಮದ ತಹಶೀಲ್ದಾರ್ ತಡವಾಗಿ ಗ್ರಾಮಕ್ಕೆ ಭೇಟಿ ನೀಡಿದ್ದಲ್ಲದೇ, ಎಲ್ಲಾ ಮನೆಯನ್ನೂ ಸರ್ವೆ ಮಾಡೋಕಾಗಲ್ಲ ಎನ್ನುತ್ತಾರೆ.  

ವಿಜಯಪುರ (ಅ. 19):  ಪ್ರವಾಹ ಸಂತ್ರಸ್ತರೆಲ್ಲರೂ ಸೇರಿ ತಹಶೀಲ್ದಾರ್‌ಗೆ ತರಾಟೆಗೆ ತೆಗೆದುಕೊಂಡಿದ್ದಾರೆ. ಸಿಂದಗಿ ತಾಲೂಕಿನ ಕುಮುಸಗಿ ಗ್ರಾಮದ ತಹಶೀಲ್ದಾರ್ ತಡವಾಗಿ ಗ್ರಾಮಕ್ಕೆ ಭೇಟಿ ನೀಡಿದ್ದಲ್ಲದೇ, ಎಲ್ಲಾ ಮನೆಯನ್ನೂ ಸರ್ವೆ ಮಾಡೋಕಾಗಲ್ಲ ಎನ್ನುತ್ತಾರೆ.  

ಸಿಟ್ಟಿಗೆದ್ದ ಜನ ತಹಶೀಲ್ದಾರ್ ಮೇಲೆ ಆಕ್ರೋಶ ವ್ಯಕ್ತಪಡಿಸುತ್ತಾರೆ. ಊರಿಗೆ ಬರಬೇಡ್ರಿ, ಸಾಕು ಹೋಗ್ರಿ ಎಂದು ಘೇರಾವ್ ಹಾಕಿದ್ದಾರೆ. ಗ್ರಾಮಸ್ಥರು, ತಹಶೀಲ್ದಾರ್ ನಡುವೆ ಮಾತಿನ ಚಕಮಕಿ ನಡೆದಿದೆ. 

 

25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
01:58ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!