ವಿಜಯಪುರ ಆಗಲಿದ್ಯಾ ಬಸವೇಶ್ವರ ಜಿಲ್ಲೆ? ಅಭಿಪ್ರಾಯ ಸಂಗ್ರಹಕ್ಕೆ ಮುಂದಾದ ಜಿಲ್ಲಾಡಳಿತ..!

ವಿಜಯಪುರ ಆಗಲಿದ್ಯಾ ಬಸವೇಶ್ವರ ಜಿಲ್ಲೆ? ಅಭಿಪ್ರಾಯ ಸಂಗ್ರಹಕ್ಕೆ ಮುಂದಾದ ಜಿಲ್ಲಾಡಳಿತ..!

Published : Oct 26, 2023, 10:44 AM IST

ದೇಶದ ಹಲವು ಕಡೆಗಳಲ್ಲಿ ಜಿಲ್ಲೆಗಳ ಹೆಸರು ಬದಲಾವಣೆ ವಿವಾದದ ಚಾಲ್ತಿಯಲ್ಲಿವೆ. ಇದೀಗ ವಿಜಯಪುರ ಜಿಲ್ಲೆಯ ಹೆಸರು ಬದಲಿಸೋ ವಿಚಾರ ಸದ್ದು ಮಾಡ್ತಿದೆ. ಜನಾಭಿಪ್ರಾಯ ಸಂಗ್ರಹಕ್ಕೆ ಜಿಲ್ಲಾಡಳಿತ ಮುಂದಾಗಿದೆ.

ಉತ್ತರ ಭಾರತಕ್ಕಷ್ಟೇ ಸೀಮಿತವಾಗಿದ್ದ ಹೆಸರು ಬದಲಾವಣೆ ಪದ್ಧತಿ ಕರ್ನಾಟಕಕ್ಕೂ ಕಾಲಿಟ್ಟಿದೆ. ವಿಜಯಪುರ(Vijayapura) ಜಿಲ್ಲೆಯ ನೇಮ್ಚೇಂಜ್ ಬಗ್ಗೆ ಚರ್ಚೆಗಳು ಶುರುವಾಗಿವೆ. ಸ್ವತಃ ಜಿಲ್ಲಾಡಳಿತವೇ ಅಭಿಪ್ರಾಯ ಸಂಗ್ರಹಣೆಗೆ ಮುಂದಾಗಿದೆ. ವಿಜಯಪುರ ಜಿಲ್ಲೆಯ ಹೆಸರನ್ನ ಬಸವ ಜಿಲ್ಲೆ(Basava District) ಅಥವಾ ಬಸವೇಶ್ವರ ಜಿಲ್ಲೆ(Basaveshwar District) ಎಂದು ಮರುನಾಮಕರಣಕ್ಕೆ ಜಿಲ್ಲಾಡಳಿತ ಅಭಿಪ್ರಾಯ ಸಂಗ್ರಹಿಸ್ತಿದೆ. ವಿಜಯಪುರ ಜಿಲ್ಲೆಯ ನಾಗರಿಕರು, ಸಂಘ-ಸಂಸ್ಥೆಗಳಿಂದ ಅಭಿಪ್ರಾಯ ಕೇಳಿದೆ. ಅಲ್ಲದೆ ಆಕ್ಷೇಪಗಳಿದ್ದರು ಸಲ್ಲಿಸಲು ಅವಕಾಶ ಕೊಟ್ಟಿದೆ. ಇದಕ್ಕಾಗಿ ಜಿಲ್ಲಾಡಳಿತ 15 ದಿನಗಳ ಕಾಲಾವಕಾಶ ಕಲ್ಪಿಸಿಕೊಟ್ಟಿದೆ. ಇನ್ನು ಸರ್ಕಾರ ಏಕಾಏಕಿ ಹೆಸರು ಬದಲಾವಣೆ ಹಾಗೂ ಅಭಿಪ್ರಾಯ ಸಂಗ್ರಹಣೆಗೆ ಮುಂದಾಗಿಲ್ಲ. ಇದು ಬಿಜೆಪಿ(BJP) ಸರ್ಕಾರದ ಅವಧಿಯಲ್ಲೇ 2022ರಿಂದಲೇ ನಿರಂತರವಾಗಿ ವಿಜಯಪುರ ಜಿಲ್ಲೆಯ ಹೆಸರು ಬದಲಾವಣೆಗೆ ಪ್ರಸ್ತಾವಣೆಗಳು ಬರ್ತಿವೆಯಂತೆ. ಜಿಲ್ಲೆಯ ಸಂಘ-ಸಂಸ್ಥೆಗಳು, ಸಂಘಟನೆಗಳು, ಧಾರ್ಮಿಕ ಮುಖಂಡರು ಸೇರಿದಂತೆ ಹಲವರು ಜಿಲ್ಲೆಯ ಹೆಸರನ್ನ ಬಸವ ಜಿಲ್ಲೆ, ಬಸವೇಶ್ವರ ಜಿಲ್ಲೆಯಾನ್ನಾಗಿ ಮರುನಾಮಕರಣಕ್ಕೆ ಮನವಿ ಸಲ್ಲಿಸಲಾಗಿದೆ.. ಆದ್ರಿಂದಲೇ ಸರ್ಕಾರ ಮಟ್ಟದಲ್ಲಿ ಚರ್ಚೆಯಾಗಿ ಈಗ ಜಿಲ್ಲಾಡಳಿತ ಅಭಿಪ್ರಾಯ ಸಂಗ್ರಹಣೆ ಹಾಗೂ ಆಕ್ಷೇಪ ಸಲ್ಲಿಕೆಗೆ ಕಾಲಾವಕಾಶ ನೀಡಿದೆ. ಈ ವಿಚಾರವನ್ನ ಜಿಲ್ಲೆಯ ನಾಗರಿಕರಲ್ಲೂ ಸಂತಸ ಮೂಡಿಸಿದೆ. 

ಇದನ್ನೂ ವೀಕ್ಷಿಸಿ:  ರಾಮಮಂದಿರ ಲೋಕಾರ್ಪಣೆಗೆ ಕೂಡಿ ಬಂದ ಶುಭ ಮುಹೂರ್ತ: ಉದ್ಘಾಟನೆ ಯಾವಾಗ ಗೊತ್ತಾ ?

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more