ಜನತಾ ಕರ್ಫ್ಯೂಗೆ ವಿಜಯಪುರದಲ್ಲಿ ಭಾರೀ ಬೆಂಬಲ: ರಸ್ತೆಗಳೆಲ್ಲ ಖಾಲಿ ಖಾಲಿ

ಜನತಾ ಕರ್ಫ್ಯೂಗೆ ವಿಜಯಪುರದಲ್ಲಿ ಭಾರೀ ಬೆಂಬಲ: ರಸ್ತೆಗಳೆಲ್ಲ ಖಾಲಿ ಖಾಲಿ

Published : Mar 22, 2020, 12:23 PM IST

ಜನತಾ ಕರ್ಫ್ಯೂಗೆ ವಿಜಯಪುರದಲ್ಲಿ ಭಾರೀ ಬೆಂಬಲ|ಪ್ರಯಾಣಿಕರಿಲ್ಲದೆ ಬಿಕೋ ಎನ್ನುತ್ತಿದೆ ಕೇಂದ್ರ ಬಸ್ ನಿಲ್ದಾಣ| ಹೋಟೆಲ್, ಟೀ ಸ್ಟಾಲ್, ಅಂಗಡಿ ಮುಂಗಟ್ಟುಗಳು ಬಂದ್|

ವಿಜಯಪುರ[ಮಾ.22]: ಜನತಾ ಕರ್ಫ್ಯೂಗೆ ವಿಜಯಪುರದಲ್ಲಿ ಭಾರೀ ಬೆಂಬಲ ವ್ಯೆಕ್ತವಾಗಿದೆ. ಬೆಳಿಗ್ಗೆ ವಾಕಿಂಗ್ ಗೂ ಜನ ಹೊರಬಂದಿಲ್ಲ. ಪ್ರಯಾಣಿಕರಿಲ್ಲದೆ ನಗರದ ಕೇಂದ್ರ ಬಸ್ ನಿಲ್ದಾಣ ಬಿಕೋ ಎನ್ನುತ್ತಿದೆ. ನಗರದ ಪ್ರಮುಖ ರಸ್ತೆಗಳೆಲ್ಲವು ಖಾಲಿ ಖಾಲಿಯಾಗಿವೆ. ಬಸ್ ಸಂಚಾರ ಇಲ್ಲ, ಪ್ರಯಾಣಿಕರಿಲ್ಲದೆ ಆಟೋ ಸಂಚಾರ ಸಂಪೂರ್ಣವಾಗಿ ನಿಂತಿದೆ. 

ಜನತಾ ಪವರ್: ಯಾವ ಬಂದ್‌ಗೂ ಕೇರ್ ಮಾಡದ ಬೆಂಗ್ಳೂರು ಇವತ್ತು ಟೋಟಲ್ ಸೈಲೆಂಟ್

ನಗರದಲ್ಲಿರುವ ಹೋಟೆಲ್, ಟೀ ಸ್ಟಾಲ್, ಅಂಗಡಿ ಮುಂಗಟ್ಟುಗಳು ಮುಚ್ಚಿವೆ. ಜನರು ಮನೆ ಬಿಟ್ಟು ಹೊರಗಡೆ ಬಂದಿಲ್ಲ. ಈ ಮೂಲಕ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಜನತಾ ಕರ್ಫ್ಯೂಗೆ ಭಾರೀ ಬೆಂಬಲ ವ್ಯೆಕ್ತವಾಗಿದೆ. 

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?