ಜನತಾ ಕರ್ಫ್ಯೂಗೆ ವಿಜಯಪುರದಲ್ಲಿ ಭಾರೀ ಬೆಂಬಲ: ರಸ್ತೆಗಳೆಲ್ಲ ಖಾಲಿ ಖಾಲಿ

ಜನತಾ ಕರ್ಫ್ಯೂಗೆ ವಿಜಯಪುರದಲ್ಲಿ ಭಾರೀ ಬೆಂಬಲ: ರಸ್ತೆಗಳೆಲ್ಲ ಖಾಲಿ ಖಾಲಿ

Suvarna News   | Asianet News
Published : Mar 22, 2020, 12:23 PM IST

ಜನತಾ ಕರ್ಫ್ಯೂಗೆ ವಿಜಯಪುರದಲ್ಲಿ ಭಾರೀ ಬೆಂಬಲ|ಪ್ರಯಾಣಿಕರಿಲ್ಲದೆ ಬಿಕೋ ಎನ್ನುತ್ತಿದೆ ಕೇಂದ್ರ ಬಸ್ ನಿಲ್ದಾಣ| ಹೋಟೆಲ್, ಟೀ ಸ್ಟಾಲ್, ಅಂಗಡಿ ಮುಂಗಟ್ಟುಗಳು ಬಂದ್|

ವಿಜಯಪುರ[ಮಾ.22]: ಜನತಾ ಕರ್ಫ್ಯೂಗೆ ವಿಜಯಪುರದಲ್ಲಿ ಭಾರೀ ಬೆಂಬಲ ವ್ಯೆಕ್ತವಾಗಿದೆ. ಬೆಳಿಗ್ಗೆ ವಾಕಿಂಗ್ ಗೂ ಜನ ಹೊರಬಂದಿಲ್ಲ. ಪ್ರಯಾಣಿಕರಿಲ್ಲದೆ ನಗರದ ಕೇಂದ್ರ ಬಸ್ ನಿಲ್ದಾಣ ಬಿಕೋ ಎನ್ನುತ್ತಿದೆ. ನಗರದ ಪ್ರಮುಖ ರಸ್ತೆಗಳೆಲ್ಲವು ಖಾಲಿ ಖಾಲಿಯಾಗಿವೆ. ಬಸ್ ಸಂಚಾರ ಇಲ್ಲ, ಪ್ರಯಾಣಿಕರಿಲ್ಲದೆ ಆಟೋ ಸಂಚಾರ ಸಂಪೂರ್ಣವಾಗಿ ನಿಂತಿದೆ. 

ಜನತಾ ಪವರ್: ಯಾವ ಬಂದ್‌ಗೂ ಕೇರ್ ಮಾಡದ ಬೆಂಗ್ಳೂರು ಇವತ್ತು ಟೋಟಲ್ ಸೈಲೆಂಟ್

ನಗರದಲ್ಲಿರುವ ಹೋಟೆಲ್, ಟೀ ಸ್ಟಾಲ್, ಅಂಗಡಿ ಮುಂಗಟ್ಟುಗಳು ಮುಚ್ಚಿವೆ. ಜನರು ಮನೆ ಬಿಟ್ಟು ಹೊರಗಡೆ ಬಂದಿಲ್ಲ. ಈ ಮೂಲಕ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಜನತಾ ಕರ್ಫ್ಯೂಗೆ ಭಾರೀ ಬೆಂಬಲ ವ್ಯೆಕ್ತವಾಗಿದೆ. 

25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!