ಜನತಾ ಕರ್ಫ್ಯೂಗೆ ವಿಜಯಪುರದಲ್ಲಿ ಭಾರೀ ಬೆಂಬಲ: ರಸ್ತೆಗಳೆಲ್ಲ ಖಾಲಿ ಖಾಲಿ

ಜನತಾ ಕರ್ಫ್ಯೂಗೆ ವಿಜಯಪುರದಲ್ಲಿ ಭಾರೀ ಬೆಂಬಲ: ರಸ್ತೆಗಳೆಲ್ಲ ಖಾಲಿ ಖಾಲಿ

Suvarna News   | Asianet News
Published : Mar 22, 2020, 12:23 PM IST

ಜನತಾ ಕರ್ಫ್ಯೂಗೆ ವಿಜಯಪುರದಲ್ಲಿ ಭಾರೀ ಬೆಂಬಲ|ಪ್ರಯಾಣಿಕರಿಲ್ಲದೆ ಬಿಕೋ ಎನ್ನುತ್ತಿದೆ ಕೇಂದ್ರ ಬಸ್ ನಿಲ್ದಾಣ| ಹೋಟೆಲ್, ಟೀ ಸ್ಟಾಲ್, ಅಂಗಡಿ ಮುಂಗಟ್ಟುಗಳು ಬಂದ್|

ವಿಜಯಪುರ[ಮಾ.22]: ಜನತಾ ಕರ್ಫ್ಯೂಗೆ ವಿಜಯಪುರದಲ್ಲಿ ಭಾರೀ ಬೆಂಬಲ ವ್ಯೆಕ್ತವಾಗಿದೆ. ಬೆಳಿಗ್ಗೆ ವಾಕಿಂಗ್ ಗೂ ಜನ ಹೊರಬಂದಿಲ್ಲ. ಪ್ರಯಾಣಿಕರಿಲ್ಲದೆ ನಗರದ ಕೇಂದ್ರ ಬಸ್ ನಿಲ್ದಾಣ ಬಿಕೋ ಎನ್ನುತ್ತಿದೆ. ನಗರದ ಪ್ರಮುಖ ರಸ್ತೆಗಳೆಲ್ಲವು ಖಾಲಿ ಖಾಲಿಯಾಗಿವೆ. ಬಸ್ ಸಂಚಾರ ಇಲ್ಲ, ಪ್ರಯಾಣಿಕರಿಲ್ಲದೆ ಆಟೋ ಸಂಚಾರ ಸಂಪೂರ್ಣವಾಗಿ ನಿಂತಿದೆ. 

ಜನತಾ ಪವರ್: ಯಾವ ಬಂದ್‌ಗೂ ಕೇರ್ ಮಾಡದ ಬೆಂಗ್ಳೂರು ಇವತ್ತು ಟೋಟಲ್ ಸೈಲೆಂಟ್

ನಗರದಲ್ಲಿರುವ ಹೋಟೆಲ್, ಟೀ ಸ್ಟಾಲ್, ಅಂಗಡಿ ಮುಂಗಟ್ಟುಗಳು ಮುಚ್ಚಿವೆ. ಜನರು ಮನೆ ಬಿಟ್ಟು ಹೊರಗಡೆ ಬಂದಿಲ್ಲ. ಈ ಮೂಲಕ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಜನತಾ ಕರ್ಫ್ಯೂಗೆ ಭಾರೀ ಬೆಂಬಲ ವ್ಯೆಕ್ತವಾಗಿದೆ. 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!