ವಿಜಯಪುರ: ಪೊಲೀಸರಿಗೆ ಶಾಕ್‌ ಕೊಟ್ಟ ಕೊರೋನಾ ಹೆಮ್ಮಾರಿ..!

ವಿಜಯಪುರ: ಪೊಲೀಸರಿಗೆ ಶಾಕ್‌ ಕೊಟ್ಟ ಕೊರೋನಾ ಹೆಮ್ಮಾರಿ..!

Suvarna News   | Asianet News
Published : Jun 14, 2020, 01:09 PM ISTUpdated : Jun 14, 2020, 01:11 PM IST

ಕೊರೋನಾ ಲಕ್ಷಣ ಇಲ್ಲದಿದ್ದರೂ ಪೊಲೀಸ್‌ ಪೇದೆಗೆ ಅಂಟಿದ ಕೊರೋನಾ| ವಿಜಯಪುರ ಜಲನಗರದ ಪೊಲೀಸ್‌ ಠಾಣೆಯ ಪೇದೆಗೆ ಕೋವಿಡ್‌ ದೃಢ| ಠಾಣೆಯಲ್ಲಿದ್ದ ಎಲ್ಲ ಪೊಲೀಸರಿಗೂ ಸ್ವ್ಯಾಬ್‌ ಟೆಸ್ಟ್‌| 

ವಿಜಯಪುರ(ಜೂ.14):  ಕೊರೋನಾ ಲಕ್ಷಣಗಳು ಇಲ್ಲದಿದ್ದರೂ ಪೊಲೀಸ್‌ ಪೇದೆಗೆ ಮಾಹಾಮಾರಿ ಕೊರೋನಾ ವೈರಸ್‌ ತಗುಲಿದ ಘಟನೆ ವಿಜಯಪುರದಲ್ಲಿ ನಡೆದಿದೆ. ಹೀಗಾಗಿ ಪೊಲೀಸ್‌ ಠಾಣೆಯನ್ನ ಕಲ್ಯಾಣ ಮಂಟಪಕ್ಕೆ ಶಿಫ್ಟ್‌ ಮಾಡಲಾಗಿದೆ. ಠಾಣೆಯಲ್ಲಿದ್ದ ಎಲ್ಲ ಪೊಲೀಸರಿಗೂ ಸ್ವ್ಯಾಬ್‌ ಟೆಸ್ಟ್‌ ಮಾಡಿಸಲಾಗಿದೆ. 

ಚೀನಾದಲ್ಲಿ ಮತ್ತೆ ಕೊರೋನಾ ಅಬ್ಬರ: ಮಾರ್ಕೆಟ್‌ ಬಂದ್‌

ಈ ಮೂಲಕ ವಿಜಯಪುರ ಜಿಲ್ಲೆಯ ಪೊಲೀಸರಿಗೆ ಕೊರೋನಾ ವೈರಸ್‌ ಶಾಕ್‌ ಕೊಟ್ಟಿದೆ. ಸೋಂಕಿತ ಪೇದೆ ನಗರದ ಜಲನಗರ ಪೊಲೀಸ್‌ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಹೀಗಾಗಿ ಪೊಲೀಸ್‌ ಠಾಣೆಯನ್ನ ಸೀಲ್‌ಡೌನ್‌ ಮಾಡಲಾಗಿದೆ. 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!