ವಿಜಯಪುರ: ಪೊಲೀಸರಿಗೆ ಶಾಕ್‌ ಕೊಟ್ಟ ಕೊರೋನಾ ಹೆಮ್ಮಾರಿ..!

ವಿಜಯಪುರ: ಪೊಲೀಸರಿಗೆ ಶಾಕ್‌ ಕೊಟ್ಟ ಕೊರೋನಾ ಹೆಮ್ಮಾರಿ..!

Suvarna News   | Asianet News
Published : Jun 14, 2020, 01:09 PM ISTUpdated : Jun 14, 2020, 01:11 PM IST

ಕೊರೋನಾ ಲಕ್ಷಣ ಇಲ್ಲದಿದ್ದರೂ ಪೊಲೀಸ್‌ ಪೇದೆಗೆ ಅಂಟಿದ ಕೊರೋನಾ| ವಿಜಯಪುರ ಜಲನಗರದ ಪೊಲೀಸ್‌ ಠಾಣೆಯ ಪೇದೆಗೆ ಕೋವಿಡ್‌ ದೃಢ| ಠಾಣೆಯಲ್ಲಿದ್ದ ಎಲ್ಲ ಪೊಲೀಸರಿಗೂ ಸ್ವ್ಯಾಬ್‌ ಟೆಸ್ಟ್‌| 

ವಿಜಯಪುರ(ಜೂ.14):  ಕೊರೋನಾ ಲಕ್ಷಣಗಳು ಇಲ್ಲದಿದ್ದರೂ ಪೊಲೀಸ್‌ ಪೇದೆಗೆ ಮಾಹಾಮಾರಿ ಕೊರೋನಾ ವೈರಸ್‌ ತಗುಲಿದ ಘಟನೆ ವಿಜಯಪುರದಲ್ಲಿ ನಡೆದಿದೆ. ಹೀಗಾಗಿ ಪೊಲೀಸ್‌ ಠಾಣೆಯನ್ನ ಕಲ್ಯಾಣ ಮಂಟಪಕ್ಕೆ ಶಿಫ್ಟ್‌ ಮಾಡಲಾಗಿದೆ. ಠಾಣೆಯಲ್ಲಿದ್ದ ಎಲ್ಲ ಪೊಲೀಸರಿಗೂ ಸ್ವ್ಯಾಬ್‌ ಟೆಸ್ಟ್‌ ಮಾಡಿಸಲಾಗಿದೆ. 

ಚೀನಾದಲ್ಲಿ ಮತ್ತೆ ಕೊರೋನಾ ಅಬ್ಬರ: ಮಾರ್ಕೆಟ್‌ ಬಂದ್‌

ಈ ಮೂಲಕ ವಿಜಯಪುರ ಜಿಲ್ಲೆಯ ಪೊಲೀಸರಿಗೆ ಕೊರೋನಾ ವೈರಸ್‌ ಶಾಕ್‌ ಕೊಟ್ಟಿದೆ. ಸೋಂಕಿತ ಪೇದೆ ನಗರದ ಜಲನಗರ ಪೊಲೀಸ್‌ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಹೀಗಾಗಿ ಪೊಲೀಸ್‌ ಠಾಣೆಯನ್ನ ಸೀಲ್‌ಡೌನ್‌ ಮಾಡಲಾಗಿದೆ. 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?