ದೇಶಕ್ಕೆ ಲಾಕ್‌ಡೌನ್ ಚಿಂತೆಯಾದ್ರೆ PSI ಗೆ ಸನ್ಮಾನದ್ದೇ ಚಿಂತೆ..!

ದೇಶಕ್ಕೆ ಲಾಕ್‌ಡೌನ್ ಚಿಂತೆಯಾದ್ರೆ PSI ಗೆ ಸನ್ಮಾನದ್ದೇ ಚಿಂತೆ..!

Published : May 05, 2020, 12:34 PM IST

ದೇಶಾದ್ಯಂತ ಕೊರೊನಾ ಚಿಂತೆಯಾದ್ರೆ ಇಲ್ಲೊಬ್ಬ ಪಿಎಸ್‌ಐಗೆ ಸನ್ಮಾನದ ಚಿಂತೆ ಶುರುವಾಗಿದೆ. ಲಾಕ್‌ಡೌನ್ ನಡುವೆ ಈ ಪಿಎಸ್‌ಐ ಪ್ರಚಾರ ಪಡೆಯುತ್ತಿದ್ದಾರೆ. ಸಾವಿರಾರು ಜನರನ್ನು ಸೇರಿಸಿ ಸರ್ಕಾರದ ಆದೇಶಕ್ಕೆ ಎಳ್ಳು ನೀರು ಬಿಟ್ಟಿದ್ದಾರೆ. ಮಹಾದೇವ ಯಲಿಗಾರ್‌ ಎಂಬುವವರಿಗೆ ವಿಜಯಪುರದಲ್ಲಿ ಸನ್ಮಾನ ಕಾರ್ಯಕ್ರಮ ಮಾಡಲಾಗಿದ್ದು ನೂರಾರು ಜನರನ್ನು ಸೇರಿಸಲಾಗಿದೆ. ಸಾಮಾಜಿಕ ಅಂತರವೂ ಇಲ್ಲ, ಮಾಸ್ಕ್ ಇಲ್ಲದೇ ಕಾರ್ಯಕ್ರಮ ಮಾಡಲಾಗಿದೆ. 

ವಿಜಯಪುರ (ಮೇ. 05): ದೇಶಾದ್ಯಂತ ಕೊರೊನಾ ಚಿಂತೆಯಾದ್ರೆ ಇಲ್ಲೊಬ್ಬ ಪಿಎಸ್‌ಐಗೆ ಸನ್ಮಾನದ ಚಿಂತೆ ಶುರುವಾಗಿದೆ. ಲಾಕ್‌ಡೌನ್ ನಡುವೆ ಈ ಪಿಎಸ್‌ಐ ಪ್ರಚಾರ ಪಡೆಯುತ್ತಿದ್ದಾರೆ. ಸಾವಿರಾರು ಜನರನ್ನು ಸೇರಿಸಿ ಸರ್ಕಾರದ ಆದೇಶಕ್ಕೆ ಎಳ್ಳು ನೀರು ಬಿಟ್ಟಿದ್ದಾರೆ. ಮಹಾದೇವ ಯಲಿಗಾರ್‌ ಎಂಬುವವರಿಗೆ ವಿಜಯಪುರದಲ್ಲಿ ಸನ್ಮಾನ ಕಾರ್ಯಕ್ರಮ ಮಾಡಲಾಗಿದ್ದು ನೂರಾರು ಜನರನ್ನು ಸೇರಿಸಲಾಗಿದೆ. ಸಾಮಾಜಿಕ ಅಂತರವೂ ಇಲ್ಲ, ಮಾಸ್ಕ್ ಇಲ್ಲದೇ ಕಾರ್ಯಕ್ರಮ ಮಾಡಲಾಗಿದೆ. 

48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!