ದೇಶಕ್ಕೆ ಲಾಕ್‌ಡೌನ್ ಚಿಂತೆಯಾದ್ರೆ PSI ಗೆ ಸನ್ಮಾನದ್ದೇ ಚಿಂತೆ..!

ದೇಶಕ್ಕೆ ಲಾಕ್‌ಡೌನ್ ಚಿಂತೆಯಾದ್ರೆ PSI ಗೆ ಸನ್ಮಾನದ್ದೇ ಚಿಂತೆ..!

Published : May 05, 2020, 12:34 PM IST

ದೇಶಾದ್ಯಂತ ಕೊರೊನಾ ಚಿಂತೆಯಾದ್ರೆ ಇಲ್ಲೊಬ್ಬ ಪಿಎಸ್‌ಐಗೆ ಸನ್ಮಾನದ ಚಿಂತೆ ಶುರುವಾಗಿದೆ. ಲಾಕ್‌ಡೌನ್ ನಡುವೆ ಈ ಪಿಎಸ್‌ಐ ಪ್ರಚಾರ ಪಡೆಯುತ್ತಿದ್ದಾರೆ. ಸಾವಿರಾರು ಜನರನ್ನು ಸೇರಿಸಿ ಸರ್ಕಾರದ ಆದೇಶಕ್ಕೆ ಎಳ್ಳು ನೀರು ಬಿಟ್ಟಿದ್ದಾರೆ. ಮಹಾದೇವ ಯಲಿಗಾರ್‌ ಎಂಬುವವರಿಗೆ ವಿಜಯಪುರದಲ್ಲಿ ಸನ್ಮಾನ ಕಾರ್ಯಕ್ರಮ ಮಾಡಲಾಗಿದ್ದು ನೂರಾರು ಜನರನ್ನು ಸೇರಿಸಲಾಗಿದೆ. ಸಾಮಾಜಿಕ ಅಂತರವೂ ಇಲ್ಲ, ಮಾಸ್ಕ್ ಇಲ್ಲದೇ ಕಾರ್ಯಕ್ರಮ ಮಾಡಲಾಗಿದೆ. 

ವಿಜಯಪುರ (ಮೇ. 05): ದೇಶಾದ್ಯಂತ ಕೊರೊನಾ ಚಿಂತೆಯಾದ್ರೆ ಇಲ್ಲೊಬ್ಬ ಪಿಎಸ್‌ಐಗೆ ಸನ್ಮಾನದ ಚಿಂತೆ ಶುರುವಾಗಿದೆ. ಲಾಕ್‌ಡೌನ್ ನಡುವೆ ಈ ಪಿಎಸ್‌ಐ ಪ್ರಚಾರ ಪಡೆಯುತ್ತಿದ್ದಾರೆ. ಸಾವಿರಾರು ಜನರನ್ನು ಸೇರಿಸಿ ಸರ್ಕಾರದ ಆದೇಶಕ್ಕೆ ಎಳ್ಳು ನೀರು ಬಿಟ್ಟಿದ್ದಾರೆ. ಮಹಾದೇವ ಯಲಿಗಾರ್‌ ಎಂಬುವವರಿಗೆ ವಿಜಯಪುರದಲ್ಲಿ ಸನ್ಮಾನ ಕಾರ್ಯಕ್ರಮ ಮಾಡಲಾಗಿದ್ದು ನೂರಾರು ಜನರನ್ನು ಸೇರಿಸಲಾಗಿದೆ. ಸಾಮಾಜಿಕ ಅಂತರವೂ ಇಲ್ಲ, ಮಾಸ್ಕ್ ಇಲ್ಲದೇ ಕಾರ್ಯಕ್ರಮ ಮಾಡಲಾಗಿದೆ. 

25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!