ಬೀಳುವ ಸ್ಥಿತಿಯಲ್ಲಿದೆ ಮನೆ ; ತಿಂಗಳ ಹಸುಗೂಸಿನೊಂದಿಗೆ ಬಾಣಂತಿ ಪರದಾಟ

ಬೀಳುವ ಸ್ಥಿತಿಯಲ್ಲಿದೆ ಮನೆ ; ತಿಂಗಳ ಹಸುಗೂಸಿನೊಂದಿಗೆ ಬಾಣಂತಿ ಪರದಾಟ

Suvarna News   | Asianet News
Published : Oct 16, 2020, 02:38 PM ISTUpdated : Oct 16, 2020, 03:29 PM IST

ಉತ್ತರ ಕರ್ನಾಟಕ ಭಾಗದಲ್ಲಿ ಮಳೆಯ ಅರ್ಭಟ ಕೊಂಚ ಕಡಿಮೆಯಾಗಿದೆ. ಆದರೆ ಅದರಿಂದಾಗಿರುವ ಅನಾಹುತ ಒಂದೆರಡಲ್ಲ. ವಿಜಯಪುರಲ್ಲಿ ಭೀಮಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ತಿಂಗಳ ಹಸುಗೂಸಿನ ಜೊತೆ ಬಾಣಂತಿ ಭೀಮಾ ನದಿ ಪಕ್ಕದ ಶೆಡ್‌ನಲ್ಲಿ ಆಶ್ರಯ ಪಡೆದಿದ್ದಾರೆ.  
 

ಬೆಂಗಳೂರು (ಅ. 16): ಉತ್ತರ ಕರ್ನಾಟಕ ಭಾಗದಲ್ಲಿ ಮಳೆಯ ಅರ್ಭಟ ಕೊಂಚ ಕಡಿಮೆಯಾಗಿದೆ. ಆದರೆ ಅದರಿಂದಾಗಿರುವ ಅನಾಹುತ ಒಂದೆರಡಲ್ಲ. ವಿಜಯಪುರಲ್ಲಿ ಭೀಮಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ತಿಂಗಳ ಹಸುಗೂಸಿನ ಜೊತೆ ಬಾಣಂತಿ ಭೀಮಾ ನದಿ ಪಕ್ಕದ ಶೆಡ್‌ನಲ್ಲಿ ಆಶ್ರಯ ಪಡೆದಿದ್ದಾರೆ.  

ಅವರ ಮನೆ ಬೀಳುವ ಸ್ಥಿತಿಯಲ್ಲಿದೆ. ನೀರು ಮನೆಗೆ ನುಗ್ಗಿದೆ. ಹಾವು, ಚೇಳುಗಳು ಬರುತ್ತಿವೆ. ಇಷ್ಟೆಲ್ಲಾ ಅವಾಂತರ ಆಗುತ್ತಿದ್ದರೂ ಗೋಳು ಕೇಳುವವರೇ ಇಲ್ಲ. ಒಂದು ಕಡೆ ಪ್ರವಾಹ ಭೀತಿ. ಇನ್ನೊಂದು ಕಡೆ ಮನೆ ಬೀಳುವ ಸ್ಥಿತಿ. ಪ್ರತಿವರ್ಷ ಇದೇ ಗೋಳಾಗಿದೆ. ಸರ್ಕಾರ ಸೈಟ್‌ ಕೂಡಾ ಕೊಡುತ್ತಿಲ್ಲ' ಎಂದು ಬಾಣಂತಿ ಗೀತಾ ಕಣ್ಣೀರಿಟ್ಟಿದ್ದಾರೆ. 

24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್