ಬೀಳುವ ಸ್ಥಿತಿಯಲ್ಲಿದೆ ಮನೆ ; ತಿಂಗಳ ಹಸುಗೂಸಿನೊಂದಿಗೆ ಬಾಣಂತಿ ಪರದಾಟ

ಬೀಳುವ ಸ್ಥಿತಿಯಲ್ಲಿದೆ ಮನೆ ; ತಿಂಗಳ ಹಸುಗೂಸಿನೊಂದಿಗೆ ಬಾಣಂತಿ ಪರದಾಟ

Suvarna News   | Asianet News
Published : Oct 16, 2020, 02:38 PM ISTUpdated : Oct 16, 2020, 03:29 PM IST

ಉತ್ತರ ಕರ್ನಾಟಕ ಭಾಗದಲ್ಲಿ ಮಳೆಯ ಅರ್ಭಟ ಕೊಂಚ ಕಡಿಮೆಯಾಗಿದೆ. ಆದರೆ ಅದರಿಂದಾಗಿರುವ ಅನಾಹುತ ಒಂದೆರಡಲ್ಲ. ವಿಜಯಪುರಲ್ಲಿ ಭೀಮಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ತಿಂಗಳ ಹಸುಗೂಸಿನ ಜೊತೆ ಬಾಣಂತಿ ಭೀಮಾ ನದಿ ಪಕ್ಕದ ಶೆಡ್‌ನಲ್ಲಿ ಆಶ್ರಯ ಪಡೆದಿದ್ದಾರೆ.  
 

ಬೆಂಗಳೂರು (ಅ. 16): ಉತ್ತರ ಕರ್ನಾಟಕ ಭಾಗದಲ್ಲಿ ಮಳೆಯ ಅರ್ಭಟ ಕೊಂಚ ಕಡಿಮೆಯಾಗಿದೆ. ಆದರೆ ಅದರಿಂದಾಗಿರುವ ಅನಾಹುತ ಒಂದೆರಡಲ್ಲ. ವಿಜಯಪುರಲ್ಲಿ ಭೀಮಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ತಿಂಗಳ ಹಸುಗೂಸಿನ ಜೊತೆ ಬಾಣಂತಿ ಭೀಮಾ ನದಿ ಪಕ್ಕದ ಶೆಡ್‌ನಲ್ಲಿ ಆಶ್ರಯ ಪಡೆದಿದ್ದಾರೆ.  

ಅವರ ಮನೆ ಬೀಳುವ ಸ್ಥಿತಿಯಲ್ಲಿದೆ. ನೀರು ಮನೆಗೆ ನುಗ್ಗಿದೆ. ಹಾವು, ಚೇಳುಗಳು ಬರುತ್ತಿವೆ. ಇಷ್ಟೆಲ್ಲಾ ಅವಾಂತರ ಆಗುತ್ತಿದ್ದರೂ ಗೋಳು ಕೇಳುವವರೇ ಇಲ್ಲ. ಒಂದು ಕಡೆ ಪ್ರವಾಹ ಭೀತಿ. ಇನ್ನೊಂದು ಕಡೆ ಮನೆ ಬೀಳುವ ಸ್ಥಿತಿ. ಪ್ರತಿವರ್ಷ ಇದೇ ಗೋಳಾಗಿದೆ. ಸರ್ಕಾರ ಸೈಟ್‌ ಕೂಡಾ ಕೊಡುತ್ತಿಲ್ಲ' ಎಂದು ಬಾಣಂತಿ ಗೀತಾ ಕಣ್ಣೀರಿಟ್ಟಿದ್ದಾರೆ. 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!