ವಿಜಯಪುರ: ಕುಡಿಯುವ ನೀರಿನಲ್ಲಿ ಹುಳ, ಗಬ್ಬು ವಾಸನೆ, ಕಣ್ಮುಚ್ಚಿ ಕುಳಿತಿದೆ ಜಿಲ್ಲಾಡಳಿತ!

ವಿಜಯಪುರ: ಕುಡಿಯುವ ನೀರಿನಲ್ಲಿ ಹುಳ, ಗಬ್ಬು ವಾಸನೆ, ಕಣ್ಮುಚ್ಚಿ ಕುಳಿತಿದೆ ಜಿಲ್ಲಾಡಳಿತ!

Published : Jul 15, 2022, 09:58 AM ISTUpdated : Jul 15, 2022, 10:13 AM IST

ಉತ್ತರ ಕರ್ನಾಟಕದಲ್ಲಿ ಕುಡಿಯುವ ಶುದ್ದ ನೀರಿಗಾಗಿ ಜನ ನಿತ್ಯ ಪರದಾಡುತ್ತಿದ್ದಾರೆ. ಕುಡಿಯುವ ನೀರಿನಲ್ಲಿ ಹುಳ, ಗಬ್ಬು ವಾಸನೆ ಬರುತ್ತಿದೆ. ವಿಜಯಪುರದಲ್ಲಿ ಶುದ್ದ ಕುಡಿಯುವ ನೀರಿಗಾಗಿ ಜನರು ಅಕ್ಷರಶಃ ಒದ್ದಾಡುತ್ತಿದ್ದಾರೆ. 

ವಿಜಯಪುರ (ಜು. 15):  ಉತ್ತರ ಕರ್ನಾಟಕದಲ್ಲಿ ಕುಡಿಯುವ ಶುದ್ದ ನೀರಿಗಾಗಿ ಜನ ನಿತ್ಯ ಪರದಾಡುತ್ತಿದ್ದಾರೆ. ಕುಡಿಯುವ ನೀರಿನಲ್ಲಿ ಹುಳ, ಗಬ್ಬು ವಾಸನೆ ಬರುತ್ತಿದೆ. ವಿಜಯಪುರದಲ್ಲಿ ಶುದ್ದ ಕುಡಿಯುವ ನೀರಿಗಾಗಿ ಜನರು ಅಕ್ಷರಶಃ ಒದ್ದಾಡುತ್ತಿದ್ದಾರೆ. ರಾಯಚೂರಿನಲ್ಲಿ ಕಲ್ಮಶ ನೀರು ಕುಡಿದು ರಾಯಚೂರಿನಲ್ಲಿ ೭ ಮಂದಿ ಸಾವನ್ನಪ್ಪಿದರೂ, ಪಕ್ಕದ ಜಿಲ್ಲೆ ವಿಜಯಪುರದ ಜಿಲ್ಲಾಡಳಿತ ಮಾತ್ರ ಎಚ್ಚೆತ್ತುಕೊಂಡಿಲ್ಲ. ಈ ನೀರನ್ನು ಕುಡಿದು ಸಾಕಷ್ಟು ಜನ ಈಗಾಗಲೇ ಅನಾರೋಗ್ಯ ಸಮಸ್ಯೆ, ವಾಂತಿ, ಭೇದಿ ಆರೋಗ್ಯ ಸಮಸ್ಯೆಗಳಿಂದ ನರಳುತ್ತಿದ್ದಾರೆ. 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more