ವಿಜಯಪುರ: ಕುಡಿಯುವ ನೀರಿನಲ್ಲಿ ಹುಳ, ಗಬ್ಬು ವಾಸನೆ, ಕಣ್ಮುಚ್ಚಿ ಕುಳಿತಿದೆ ಜಿಲ್ಲಾಡಳಿತ!

ವಿಜಯಪುರ: ಕುಡಿಯುವ ನೀರಿನಲ್ಲಿ ಹುಳ, ಗಬ್ಬು ವಾಸನೆ, ಕಣ್ಮುಚ್ಚಿ ಕುಳಿತಿದೆ ಜಿಲ್ಲಾಡಳಿತ!

Published : Jul 15, 2022, 09:58 AM ISTUpdated : Jul 15, 2022, 10:13 AM IST

ಉತ್ತರ ಕರ್ನಾಟಕದಲ್ಲಿ ಕುಡಿಯುವ ಶುದ್ದ ನೀರಿಗಾಗಿ ಜನ ನಿತ್ಯ ಪರದಾಡುತ್ತಿದ್ದಾರೆ. ಕುಡಿಯುವ ನೀರಿನಲ್ಲಿ ಹುಳ, ಗಬ್ಬು ವಾಸನೆ ಬರುತ್ತಿದೆ. ವಿಜಯಪುರದಲ್ಲಿ ಶುದ್ದ ಕುಡಿಯುವ ನೀರಿಗಾಗಿ ಜನರು ಅಕ್ಷರಶಃ ಒದ್ದಾಡುತ್ತಿದ್ದಾರೆ. 

ವಿಜಯಪುರ (ಜು. 15):  ಉತ್ತರ ಕರ್ನಾಟಕದಲ್ಲಿ ಕುಡಿಯುವ ಶುದ್ದ ನೀರಿಗಾಗಿ ಜನ ನಿತ್ಯ ಪರದಾಡುತ್ತಿದ್ದಾರೆ. ಕುಡಿಯುವ ನೀರಿನಲ್ಲಿ ಹುಳ, ಗಬ್ಬು ವಾಸನೆ ಬರುತ್ತಿದೆ. ವಿಜಯಪುರದಲ್ಲಿ ಶುದ್ದ ಕುಡಿಯುವ ನೀರಿಗಾಗಿ ಜನರು ಅಕ್ಷರಶಃ ಒದ್ದಾಡುತ್ತಿದ್ದಾರೆ. ರಾಯಚೂರಿನಲ್ಲಿ ಕಲ್ಮಶ ನೀರು ಕುಡಿದು ರಾಯಚೂರಿನಲ್ಲಿ ೭ ಮಂದಿ ಸಾವನ್ನಪ್ಪಿದರೂ, ಪಕ್ಕದ ಜಿಲ್ಲೆ ವಿಜಯಪುರದ ಜಿಲ್ಲಾಡಳಿತ ಮಾತ್ರ ಎಚ್ಚೆತ್ತುಕೊಂಡಿಲ್ಲ. ಈ ನೀರನ್ನು ಕುಡಿದು ಸಾಕಷ್ಟು ಜನ ಈಗಾಗಲೇ ಅನಾರೋಗ್ಯ ಸಮಸ್ಯೆ, ವಾಂತಿ, ಭೇದಿ ಆರೋಗ್ಯ ಸಮಸ್ಯೆಗಳಿಂದ ನರಳುತ್ತಿದ್ದಾರೆ. 

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
Read more