ವಿಜಯಪುರ ಬಾಲಕನ ಕೈಯಿಂದ ಅರಳಿತು ಕಲರ್ ಕಲರ್ ಫ್ಲವರ್, ನೋಡುಗರು ಬೆರಗು.!

ವಿಜಯಪುರ ಬಾಲಕನ ಕೈಯಿಂದ ಅರಳಿತು ಕಲರ್ ಕಲರ್ ಫ್ಲವರ್, ನೋಡುಗರು ಬೆರಗು.!

Published : Jun 28, 2021, 04:42 PM ISTUpdated : Jun 28, 2021, 04:52 PM IST

ಈ ಬಾಲಕನ ಹೆಸರು ಸುಮೀತ್ ಸಾವಳ ಸಂಗಾಂತ. ವಿಜಯಪುರ ನಗರದ ಬೆಂಡಿಗೇರಿ ಗಲ್ಲಿ ಹುಡುಗ. ನಗರದ ರುಕ್ಮಾಂಗದ ಪ್ರೌಢಶಾಲೆಯಲ್ಲಿ 8 ನೇ ತರಗತಿ ಕಲಿಯುತ್ತಿದ್ದಾನೆ.

ವಿಜಯಪುರ (ಜೂ. 28): ಈ ಬಾಲಕನ ಹೆಸರು ಸುಮೀತ್ ಸಾವಳ ಸಂಗಾಂತ. ವಿಜಯಪುರ ನಗರದ ಬೆಂಡಿಗೇರಿ ಗಲ್ಲಿ ಹುಡುಗ. ನಗರದ ರುಕ್ಮಾಂಗದ ಪ್ರೌಢಶಾಲೆಯಲ್ಲಿ 8 ನೇ ತರಗತಿ ಕಲಿಯುತ್ತಿದ್ದಾನೆ.

ಲಾಕ್‌ಡೌನ್‌ನಿಂದ ಮನೆಯಲ್ಲಿಯೇ ಇರುವ ಹಾಗಾಗಿರುವುದರಿಂದ, ಬೇಸರ ಕಳೆಯಲು ಮನೆಯಲ್ಲಿರುವ ಬಣ್ಣ ಬಣ್ಣದ ಕಾಗದ, ಲಗ್ನ ಪತ್ರಿಕೆಗಳಿಂದ ಕಲರ್ ಕಲರ್ ಹೂವುಗಳನ್ನು ಅರಳಿಸಿದ್ದಾನೆ. ಈ ಹೂವುಗಳು, ನಿಜವಾದ ಹೂವುಗಳೋ, ಪೇಪರ್‌ ಹೂವುಗಳೋ ಅನ್ನಿಸುವಷ್ಟು ಸೊಗಸಾಗಿ ಮೂಡಿಬಂದಿದೆ. ಇವುಗಳನ್ನು ಹೇಗೆ ಮಾಡಲಾಯ್ತು..? ಐಡಿಯಾ ಬಂದಿದ್ಹೇಗೆ..? ಎಂದು ಸುಮಿತ್ ಏಷ್ಯಾನೆಟ್ ಸುವರ್ಣ ನ್ಯೂಸ್ ಜೊತೆ ಮಾತನಾಡಿದ್ದಾನೆ. 
 

21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!