ವಿಜಯಪುರ ಬಾಲಕನ ಕೈಯಿಂದ ಅರಳಿತು ಕಲರ್ ಕಲರ್ ಫ್ಲವರ್, ನೋಡುಗರು ಬೆರಗು.!

ವಿಜಯಪುರ ಬಾಲಕನ ಕೈಯಿಂದ ಅರಳಿತು ಕಲರ್ ಕಲರ್ ಫ್ಲವರ್, ನೋಡುಗರು ಬೆರಗು.!

Published : Jun 28, 2021, 04:42 PM ISTUpdated : Jun 28, 2021, 04:52 PM IST

ಈ ಬಾಲಕನ ಹೆಸರು ಸುಮೀತ್ ಸಾವಳ ಸಂಗಾಂತ. ವಿಜಯಪುರ ನಗರದ ಬೆಂಡಿಗೇರಿ ಗಲ್ಲಿ ಹುಡುಗ. ನಗರದ ರುಕ್ಮಾಂಗದ ಪ್ರೌಢಶಾಲೆಯಲ್ಲಿ 8 ನೇ ತರಗತಿ ಕಲಿಯುತ್ತಿದ್ದಾನೆ.

ವಿಜಯಪುರ (ಜೂ. 28): ಈ ಬಾಲಕನ ಹೆಸರು ಸುಮೀತ್ ಸಾವಳ ಸಂಗಾಂತ. ವಿಜಯಪುರ ನಗರದ ಬೆಂಡಿಗೇರಿ ಗಲ್ಲಿ ಹುಡುಗ. ನಗರದ ರುಕ್ಮಾಂಗದ ಪ್ರೌಢಶಾಲೆಯಲ್ಲಿ 8 ನೇ ತರಗತಿ ಕಲಿಯುತ್ತಿದ್ದಾನೆ.

ಲಾಕ್‌ಡೌನ್‌ನಿಂದ ಮನೆಯಲ್ಲಿಯೇ ಇರುವ ಹಾಗಾಗಿರುವುದರಿಂದ, ಬೇಸರ ಕಳೆಯಲು ಮನೆಯಲ್ಲಿರುವ ಬಣ್ಣ ಬಣ್ಣದ ಕಾಗದ, ಲಗ್ನ ಪತ್ರಿಕೆಗಳಿಂದ ಕಲರ್ ಕಲರ್ ಹೂವುಗಳನ್ನು ಅರಳಿಸಿದ್ದಾನೆ. ಈ ಹೂವುಗಳು, ನಿಜವಾದ ಹೂವುಗಳೋ, ಪೇಪರ್‌ ಹೂವುಗಳೋ ಅನ್ನಿಸುವಷ್ಟು ಸೊಗಸಾಗಿ ಮೂಡಿಬಂದಿದೆ. ಇವುಗಳನ್ನು ಹೇಗೆ ಮಾಡಲಾಯ್ತು..? ಐಡಿಯಾ ಬಂದಿದ್ಹೇಗೆ..? ಎಂದು ಸುಮಿತ್ ಏಷ್ಯಾನೆಟ್ ಸುವರ್ಣ ನ್ಯೂಸ್ ಜೊತೆ ಮಾತನಾಡಿದ್ದಾನೆ. 
 

01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!