ವಿಜಯಪುರ ಬಾಲಕನ ಕೈಯಿಂದ ಅರಳಿತು ಕಲರ್ ಕಲರ್ ಫ್ಲವರ್, ನೋಡುಗರು ಬೆರಗು.!

ವಿಜಯಪುರ ಬಾಲಕನ ಕೈಯಿಂದ ಅರಳಿತು ಕಲರ್ ಕಲರ್ ಫ್ಲವರ್, ನೋಡುಗರು ಬೆರಗು.!

Published : Jun 28, 2021, 04:42 PM ISTUpdated : Jun 28, 2021, 04:52 PM IST

ಈ ಬಾಲಕನ ಹೆಸರು ಸುಮೀತ್ ಸಾವಳ ಸಂಗಾಂತ. ವಿಜಯಪುರ ನಗರದ ಬೆಂಡಿಗೇರಿ ಗಲ್ಲಿ ಹುಡುಗ. ನಗರದ ರುಕ್ಮಾಂಗದ ಪ್ರೌಢಶಾಲೆಯಲ್ಲಿ 8 ನೇ ತರಗತಿ ಕಲಿಯುತ್ತಿದ್ದಾನೆ.

ವಿಜಯಪುರ (ಜೂ. 28): ಈ ಬಾಲಕನ ಹೆಸರು ಸುಮೀತ್ ಸಾವಳ ಸಂಗಾಂತ. ವಿಜಯಪುರ ನಗರದ ಬೆಂಡಿಗೇರಿ ಗಲ್ಲಿ ಹುಡುಗ. ನಗರದ ರುಕ್ಮಾಂಗದ ಪ್ರೌಢಶಾಲೆಯಲ್ಲಿ 8 ನೇ ತರಗತಿ ಕಲಿಯುತ್ತಿದ್ದಾನೆ.

ಲಾಕ್‌ಡೌನ್‌ನಿಂದ ಮನೆಯಲ್ಲಿಯೇ ಇರುವ ಹಾಗಾಗಿರುವುದರಿಂದ, ಬೇಸರ ಕಳೆಯಲು ಮನೆಯಲ್ಲಿರುವ ಬಣ್ಣ ಬಣ್ಣದ ಕಾಗದ, ಲಗ್ನ ಪತ್ರಿಕೆಗಳಿಂದ ಕಲರ್ ಕಲರ್ ಹೂವುಗಳನ್ನು ಅರಳಿಸಿದ್ದಾನೆ. ಈ ಹೂವುಗಳು, ನಿಜವಾದ ಹೂವುಗಳೋ, ಪೇಪರ್‌ ಹೂವುಗಳೋ ಅನ್ನಿಸುವಷ್ಟು ಸೊಗಸಾಗಿ ಮೂಡಿಬಂದಿದೆ. ಇವುಗಳನ್ನು ಹೇಗೆ ಮಾಡಲಾಯ್ತು..? ಐಡಿಯಾ ಬಂದಿದ್ಹೇಗೆ..? ಎಂದು ಸುಮಿತ್ ಏಷ್ಯಾನೆಟ್ ಸುವರ್ಣ ನ್ಯೂಸ್ ಜೊತೆ ಮಾತನಾಡಿದ್ದಾನೆ. 
 

27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!