ವಿಜಯಪುರ ಬಾಲಕನ ಕೈಯಿಂದ ಅರಳಿತು ಕಲರ್ ಕಲರ್ ಫ್ಲವರ್, ನೋಡುಗರು ಬೆರಗು.!

ವಿಜಯಪುರ ಬಾಲಕನ ಕೈಯಿಂದ ಅರಳಿತು ಕಲರ್ ಕಲರ್ ಫ್ಲವರ್, ನೋಡುಗರು ಬೆರಗು.!

Published : Jun 28, 2021, 04:42 PM ISTUpdated : Jun 28, 2021, 04:52 PM IST

ಈ ಬಾಲಕನ ಹೆಸರು ಸುಮೀತ್ ಸಾವಳ ಸಂಗಾಂತ. ವಿಜಯಪುರ ನಗರದ ಬೆಂಡಿಗೇರಿ ಗಲ್ಲಿ ಹುಡುಗ. ನಗರದ ರುಕ್ಮಾಂಗದ ಪ್ರೌಢಶಾಲೆಯಲ್ಲಿ 8 ನೇ ತರಗತಿ ಕಲಿಯುತ್ತಿದ್ದಾನೆ.

ವಿಜಯಪುರ (ಜೂ. 28): ಈ ಬಾಲಕನ ಹೆಸರು ಸುಮೀತ್ ಸಾವಳ ಸಂಗಾಂತ. ವಿಜಯಪುರ ನಗರದ ಬೆಂಡಿಗೇರಿ ಗಲ್ಲಿ ಹುಡುಗ. ನಗರದ ರುಕ್ಮಾಂಗದ ಪ್ರೌಢಶಾಲೆಯಲ್ಲಿ 8 ನೇ ತರಗತಿ ಕಲಿಯುತ್ತಿದ್ದಾನೆ.

ಲಾಕ್‌ಡೌನ್‌ನಿಂದ ಮನೆಯಲ್ಲಿಯೇ ಇರುವ ಹಾಗಾಗಿರುವುದರಿಂದ, ಬೇಸರ ಕಳೆಯಲು ಮನೆಯಲ್ಲಿರುವ ಬಣ್ಣ ಬಣ್ಣದ ಕಾಗದ, ಲಗ್ನ ಪತ್ರಿಕೆಗಳಿಂದ ಕಲರ್ ಕಲರ್ ಹೂವುಗಳನ್ನು ಅರಳಿಸಿದ್ದಾನೆ. ಈ ಹೂವುಗಳು, ನಿಜವಾದ ಹೂವುಗಳೋ, ಪೇಪರ್‌ ಹೂವುಗಳೋ ಅನ್ನಿಸುವಷ್ಟು ಸೊಗಸಾಗಿ ಮೂಡಿಬಂದಿದೆ. ಇವುಗಳನ್ನು ಹೇಗೆ ಮಾಡಲಾಯ್ತು..? ಐಡಿಯಾ ಬಂದಿದ್ಹೇಗೆ..? ಎಂದು ಸುಮಿತ್ ಏಷ್ಯಾನೆಟ್ ಸುವರ್ಣ ನ್ಯೂಸ್ ಜೊತೆ ಮಾತನಾಡಿದ್ದಾನೆ. 
 

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!