ವಿಜಯಪುರ ಬಾಲಕನ ಕೈಯಿಂದ ಅರಳಿತು ಕಲರ್ ಕಲರ್ ಫ್ಲವರ್, ನೋಡುಗರು ಬೆರಗು.!

ವಿಜಯಪುರ ಬಾಲಕನ ಕೈಯಿಂದ ಅರಳಿತು ಕಲರ್ ಕಲರ್ ಫ್ಲವರ್, ನೋಡುಗರು ಬೆರಗು.!

Published : Jun 28, 2021, 04:42 PM ISTUpdated : Jun 28, 2021, 04:52 PM IST

ಈ ಬಾಲಕನ ಹೆಸರು ಸುಮೀತ್ ಸಾವಳ ಸಂಗಾಂತ. ವಿಜಯಪುರ ನಗರದ ಬೆಂಡಿಗೇರಿ ಗಲ್ಲಿ ಹುಡುಗ. ನಗರದ ರುಕ್ಮಾಂಗದ ಪ್ರೌಢಶಾಲೆಯಲ್ಲಿ 8 ನೇ ತರಗತಿ ಕಲಿಯುತ್ತಿದ್ದಾನೆ.

ವಿಜಯಪುರ (ಜೂ. 28): ಈ ಬಾಲಕನ ಹೆಸರು ಸುಮೀತ್ ಸಾವಳ ಸಂಗಾಂತ. ವಿಜಯಪುರ ನಗರದ ಬೆಂಡಿಗೇರಿ ಗಲ್ಲಿ ಹುಡುಗ. ನಗರದ ರುಕ್ಮಾಂಗದ ಪ್ರೌಢಶಾಲೆಯಲ್ಲಿ 8 ನೇ ತರಗತಿ ಕಲಿಯುತ್ತಿದ್ದಾನೆ.

ಲಾಕ್‌ಡೌನ್‌ನಿಂದ ಮನೆಯಲ್ಲಿಯೇ ಇರುವ ಹಾಗಾಗಿರುವುದರಿಂದ, ಬೇಸರ ಕಳೆಯಲು ಮನೆಯಲ್ಲಿರುವ ಬಣ್ಣ ಬಣ್ಣದ ಕಾಗದ, ಲಗ್ನ ಪತ್ರಿಕೆಗಳಿಂದ ಕಲರ್ ಕಲರ್ ಹೂವುಗಳನ್ನು ಅರಳಿಸಿದ್ದಾನೆ. ಈ ಹೂವುಗಳು, ನಿಜವಾದ ಹೂವುಗಳೋ, ಪೇಪರ್‌ ಹೂವುಗಳೋ ಅನ್ನಿಸುವಷ್ಟು ಸೊಗಸಾಗಿ ಮೂಡಿಬಂದಿದೆ. ಇವುಗಳನ್ನು ಹೇಗೆ ಮಾಡಲಾಯ್ತು..? ಐಡಿಯಾ ಬಂದಿದ್ಹೇಗೆ..? ಎಂದು ಸುಮಿತ್ ಏಷ್ಯಾನೆಟ್ ಸುವರ್ಣ ನ್ಯೂಸ್ ಜೊತೆ ಮಾತನಾಡಿದ್ದಾನೆ. 
 

23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!