ರೌಡಿ ಪರೇಡ್‌: ಕುಖ್ಯಾತ ರೌಡಿಗೆ ಪಬ್ಲಿಕ್‌ನಲ್ಲೇ ಎಸ್ಪಿ ಕಪಾಳಮೋಕ್ಷ

ರೌಡಿ ಪರೇಡ್‌: ಕುಖ್ಯಾತ ರೌಡಿಗೆ ಪಬ್ಲಿಕ್‌ನಲ್ಲೇ ಎಸ್ಪಿ ಕಪಾಳಮೋಕ್ಷ

Published : Nov 21, 2020, 09:50 AM ISTUpdated : Nov 21, 2020, 10:00 AM IST

ಜಿಲ್ಲಾ ಪೊಲೀಸ್ ಪರೇಡ್ ಮೈದಾನದಲ್ಲಿ ರೌಡಿಗಳ ಪರೇಡ್‌| ಪರೇಡ್ ನಡೆಸುವ ವೇಳೆ ಬಡ್ಡಿ ವ್ಯವಹಾರದ ರೌಡಿಶೀಟರ್‌ ಭೀಮಶಿ ಭಜಂತ್ರಿ ಕೆನ್ನೆಗೆ ಬಾರಿಸಿದ ಎಸ್ಪಿ| ಗನ್ ಲೈಸೆನ್ಸ್ ಅನುಮತಿ ಹೊಂದಿ ಹೆದರಿಸಿದ ಆರೋಪ ಭೀಮಶಿ ಭಜಂತ್ರಿ ಮೇಲಿದೆ| 

ವಿಜಯಪುರ(ನ.21): ಇಂದು(ಶನಿವಾರ) ಬೆಳ್ಳಂಬೆಳಗ್ಗೆ ರೌಡಿಗಳ ಪರೇಡ್ ನಡೆಸಲಾಗಿದೆ. ಈ ವೇಳೆ ಎಸ್ಪಿ ಅನುಪಮ್ ಅಗರವಾಲ್ ಅವರು ರೌಡಿ ಕೆನ್ನೆಗೆ ಬಾರಿಸಿದ್ದಾರೆ. ನಗರದ ಜಿಲ್ಲಾ ಪೊಲೀಸ್ ಪರೇಡ್ ಮೈದಾನದಲ್ಲಿ ನಡೆದ ರೌಡಿಗಳ ಪರೇಡ್ ನಡೆಸುವ ವೇಳೆ ಬಡ್ಡಿ ವ್ಯವಹಾರದ ರೌಡಿಶೀಟರ್‌ಗೆ ಕೆನ್ನೆಗೆ ಎಸ್ಪಿ ಬಾರಿಸಿದ್ದಾರೆ. 

ಕರ್ನಾಟಕ ಬಂದ್‌ಗೆ ನಮ್ಮ ಬೆಂಬಲ ಇಲ್ಲ, ಕೊರೊನಾ ಸಂಕಷ್ಟದ ವೇಳೆ ಬಂದ್ ಅಗತ್ಯ ಇಲ್ಲ: ನಾರಾಯಣಗೌಡ

ರೌಡಿಗಳ ಪರೇಡ್ ವೇಳೆ ಭೀಮಶಿ ಭಜಂತ್ರಿ ತಲೆಗೂದಲು ಹಿಡಿದು ಕೆನ್ನೆಗೆ ಎಸ್ಪಿ ಅನುಪಮ್ ಅಗರವಾಲ್ ಬಾರಿಸಿದ್ದಾರೆ. ಗನ್ ಲೈಸೆನ್ಸ್ ಅನುಮತಿ ಹೊಂದಿ ಹೆದರಿಸಿದ ಆರೋಪ ಭೀಮಶಿ ಭಜಂತ್ರಿ ಮೇಲಿದೆ. ವಿಜಯಪುರ ನಗರದ ನಾನಾ ಪೊಲೀಸ್ ಠಾಣೆಗಳ ಸುಮಾರು 110ಕ್ಕೂ ಹೆಚ್ಚು ರೌಡಿಗಳ ಪರೇಡ್ ನಡೆಸಲಾಗಿದೆ. 
 

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!