ರೌಡಿ ಪರೇಡ್‌: ಕುಖ್ಯಾತ ರೌಡಿಗೆ ಪಬ್ಲಿಕ್‌ನಲ್ಲೇ ಎಸ್ಪಿ ಕಪಾಳಮೋಕ್ಷ

ರೌಡಿ ಪರೇಡ್‌: ಕುಖ್ಯಾತ ರೌಡಿಗೆ ಪಬ್ಲಿಕ್‌ನಲ್ಲೇ ಎಸ್ಪಿ ಕಪಾಳಮೋಕ್ಷ

Suvarna News   | Asianet News
Published : Nov 21, 2020, 09:50 AM ISTUpdated : Nov 21, 2020, 10:00 AM IST

ಜಿಲ್ಲಾ ಪೊಲೀಸ್ ಪರೇಡ್ ಮೈದಾನದಲ್ಲಿ ರೌಡಿಗಳ ಪರೇಡ್‌| ಪರೇಡ್ ನಡೆಸುವ ವೇಳೆ ಬಡ್ಡಿ ವ್ಯವಹಾರದ ರೌಡಿಶೀಟರ್‌ ಭೀಮಶಿ ಭಜಂತ್ರಿ ಕೆನ್ನೆಗೆ ಬಾರಿಸಿದ ಎಸ್ಪಿ| ಗನ್ ಲೈಸೆನ್ಸ್ ಅನುಮತಿ ಹೊಂದಿ ಹೆದರಿಸಿದ ಆರೋಪ ಭೀಮಶಿ ಭಜಂತ್ರಿ ಮೇಲಿದೆ| 

ವಿಜಯಪುರ(ನ.21): ಇಂದು(ಶನಿವಾರ) ಬೆಳ್ಳಂಬೆಳಗ್ಗೆ ರೌಡಿಗಳ ಪರೇಡ್ ನಡೆಸಲಾಗಿದೆ. ಈ ವೇಳೆ ಎಸ್ಪಿ ಅನುಪಮ್ ಅಗರವಾಲ್ ಅವರು ರೌಡಿ ಕೆನ್ನೆಗೆ ಬಾರಿಸಿದ್ದಾರೆ. ನಗರದ ಜಿಲ್ಲಾ ಪೊಲೀಸ್ ಪರೇಡ್ ಮೈದಾನದಲ್ಲಿ ನಡೆದ ರೌಡಿಗಳ ಪರೇಡ್ ನಡೆಸುವ ವೇಳೆ ಬಡ್ಡಿ ವ್ಯವಹಾರದ ರೌಡಿಶೀಟರ್‌ಗೆ ಕೆನ್ನೆಗೆ ಎಸ್ಪಿ ಬಾರಿಸಿದ್ದಾರೆ. 

ಕರ್ನಾಟಕ ಬಂದ್‌ಗೆ ನಮ್ಮ ಬೆಂಬಲ ಇಲ್ಲ, ಕೊರೊನಾ ಸಂಕಷ್ಟದ ವೇಳೆ ಬಂದ್ ಅಗತ್ಯ ಇಲ್ಲ: ನಾರಾಯಣಗೌಡ

ರೌಡಿಗಳ ಪರೇಡ್ ವೇಳೆ ಭೀಮಶಿ ಭಜಂತ್ರಿ ತಲೆಗೂದಲು ಹಿಡಿದು ಕೆನ್ನೆಗೆ ಎಸ್ಪಿ ಅನುಪಮ್ ಅಗರವಾಲ್ ಬಾರಿಸಿದ್ದಾರೆ. ಗನ್ ಲೈಸೆನ್ಸ್ ಅನುಮತಿ ಹೊಂದಿ ಹೆದರಿಸಿದ ಆರೋಪ ಭೀಮಶಿ ಭಜಂತ್ರಿ ಮೇಲಿದೆ. ವಿಜಯಪುರ ನಗರದ ನಾನಾ ಪೊಲೀಸ್ ಠಾಣೆಗಳ ಸುಮಾರು 110ಕ್ಕೂ ಹೆಚ್ಚು ರೌಡಿಗಳ ಪರೇಡ್ ನಡೆಸಲಾಗಿದೆ. 
 

26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!