ರೌಡಿ ಪರೇಡ್‌: ಕುಖ್ಯಾತ ರೌಡಿಗೆ ಪಬ್ಲಿಕ್‌ನಲ್ಲೇ ಎಸ್ಪಿ ಕಪಾಳಮೋಕ್ಷ

ರೌಡಿ ಪರೇಡ್‌: ಕುಖ್ಯಾತ ರೌಡಿಗೆ ಪಬ್ಲಿಕ್‌ನಲ್ಲೇ ಎಸ್ಪಿ ಕಪಾಳಮೋಕ್ಷ

Suvarna News   | Asianet News
Published : Nov 21, 2020, 09:50 AM ISTUpdated : Nov 21, 2020, 10:00 AM IST

ಜಿಲ್ಲಾ ಪೊಲೀಸ್ ಪರೇಡ್ ಮೈದಾನದಲ್ಲಿ ರೌಡಿಗಳ ಪರೇಡ್‌| ಪರೇಡ್ ನಡೆಸುವ ವೇಳೆ ಬಡ್ಡಿ ವ್ಯವಹಾರದ ರೌಡಿಶೀಟರ್‌ ಭೀಮಶಿ ಭಜಂತ್ರಿ ಕೆನ್ನೆಗೆ ಬಾರಿಸಿದ ಎಸ್ಪಿ| ಗನ್ ಲೈಸೆನ್ಸ್ ಅನುಮತಿ ಹೊಂದಿ ಹೆದರಿಸಿದ ಆರೋಪ ಭೀಮಶಿ ಭಜಂತ್ರಿ ಮೇಲಿದೆ| 

ವಿಜಯಪುರ(ನ.21): ಇಂದು(ಶನಿವಾರ) ಬೆಳ್ಳಂಬೆಳಗ್ಗೆ ರೌಡಿಗಳ ಪರೇಡ್ ನಡೆಸಲಾಗಿದೆ. ಈ ವೇಳೆ ಎಸ್ಪಿ ಅನುಪಮ್ ಅಗರವಾಲ್ ಅವರು ರೌಡಿ ಕೆನ್ನೆಗೆ ಬಾರಿಸಿದ್ದಾರೆ. ನಗರದ ಜಿಲ್ಲಾ ಪೊಲೀಸ್ ಪರೇಡ್ ಮೈದಾನದಲ್ಲಿ ನಡೆದ ರೌಡಿಗಳ ಪರೇಡ್ ನಡೆಸುವ ವೇಳೆ ಬಡ್ಡಿ ವ್ಯವಹಾರದ ರೌಡಿಶೀಟರ್‌ಗೆ ಕೆನ್ನೆಗೆ ಎಸ್ಪಿ ಬಾರಿಸಿದ್ದಾರೆ. 

ಕರ್ನಾಟಕ ಬಂದ್‌ಗೆ ನಮ್ಮ ಬೆಂಬಲ ಇಲ್ಲ, ಕೊರೊನಾ ಸಂಕಷ್ಟದ ವೇಳೆ ಬಂದ್ ಅಗತ್ಯ ಇಲ್ಲ: ನಾರಾಯಣಗೌಡ

ರೌಡಿಗಳ ಪರೇಡ್ ವೇಳೆ ಭೀಮಶಿ ಭಜಂತ್ರಿ ತಲೆಗೂದಲು ಹಿಡಿದು ಕೆನ್ನೆಗೆ ಎಸ್ಪಿ ಅನುಪಮ್ ಅಗರವಾಲ್ ಬಾರಿಸಿದ್ದಾರೆ. ಗನ್ ಲೈಸೆನ್ಸ್ ಅನುಮತಿ ಹೊಂದಿ ಹೆದರಿಸಿದ ಆರೋಪ ಭೀಮಶಿ ಭಜಂತ್ರಿ ಮೇಲಿದೆ. ವಿಜಯಪುರ ನಗರದ ನಾನಾ ಪೊಲೀಸ್ ಠಾಣೆಗಳ ಸುಮಾರು 110ಕ್ಕೂ ಹೆಚ್ಚು ರೌಡಿಗಳ ಪರೇಡ್ ನಡೆಸಲಾಗಿದೆ. 
 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?