ರೌಡಿ ಪರೇಡ್‌: ಕುಖ್ಯಾತ ರೌಡಿಗೆ ಪಬ್ಲಿಕ್‌ನಲ್ಲೇ ಎಸ್ಪಿ ಕಪಾಳಮೋಕ್ಷ

ರೌಡಿ ಪರೇಡ್‌: ಕುಖ್ಯಾತ ರೌಡಿಗೆ ಪಬ್ಲಿಕ್‌ನಲ್ಲೇ ಎಸ್ಪಿ ಕಪಾಳಮೋಕ್ಷ

Suvarna News   | Asianet News
Published : Nov 21, 2020, 09:50 AM ISTUpdated : Nov 21, 2020, 10:00 AM IST

ಜಿಲ್ಲಾ ಪೊಲೀಸ್ ಪರೇಡ್ ಮೈದಾನದಲ್ಲಿ ರೌಡಿಗಳ ಪರೇಡ್‌| ಪರೇಡ್ ನಡೆಸುವ ವೇಳೆ ಬಡ್ಡಿ ವ್ಯವಹಾರದ ರೌಡಿಶೀಟರ್‌ ಭೀಮಶಿ ಭಜಂತ್ರಿ ಕೆನ್ನೆಗೆ ಬಾರಿಸಿದ ಎಸ್ಪಿ| ಗನ್ ಲೈಸೆನ್ಸ್ ಅನುಮತಿ ಹೊಂದಿ ಹೆದರಿಸಿದ ಆರೋಪ ಭೀಮಶಿ ಭಜಂತ್ರಿ ಮೇಲಿದೆ| 

ವಿಜಯಪುರ(ನ.21): ಇಂದು(ಶನಿವಾರ) ಬೆಳ್ಳಂಬೆಳಗ್ಗೆ ರೌಡಿಗಳ ಪರೇಡ್ ನಡೆಸಲಾಗಿದೆ. ಈ ವೇಳೆ ಎಸ್ಪಿ ಅನುಪಮ್ ಅಗರವಾಲ್ ಅವರು ರೌಡಿ ಕೆನ್ನೆಗೆ ಬಾರಿಸಿದ್ದಾರೆ. ನಗರದ ಜಿಲ್ಲಾ ಪೊಲೀಸ್ ಪರೇಡ್ ಮೈದಾನದಲ್ಲಿ ನಡೆದ ರೌಡಿಗಳ ಪರೇಡ್ ನಡೆಸುವ ವೇಳೆ ಬಡ್ಡಿ ವ್ಯವಹಾರದ ರೌಡಿಶೀಟರ್‌ಗೆ ಕೆನ್ನೆಗೆ ಎಸ್ಪಿ ಬಾರಿಸಿದ್ದಾರೆ. 

ಕರ್ನಾಟಕ ಬಂದ್‌ಗೆ ನಮ್ಮ ಬೆಂಬಲ ಇಲ್ಲ, ಕೊರೊನಾ ಸಂಕಷ್ಟದ ವೇಳೆ ಬಂದ್ ಅಗತ್ಯ ಇಲ್ಲ: ನಾರಾಯಣಗೌಡ

ರೌಡಿಗಳ ಪರೇಡ್ ವೇಳೆ ಭೀಮಶಿ ಭಜಂತ್ರಿ ತಲೆಗೂದಲು ಹಿಡಿದು ಕೆನ್ನೆಗೆ ಎಸ್ಪಿ ಅನುಪಮ್ ಅಗರವಾಲ್ ಬಾರಿಸಿದ್ದಾರೆ. ಗನ್ ಲೈಸೆನ್ಸ್ ಅನುಮತಿ ಹೊಂದಿ ಹೆದರಿಸಿದ ಆರೋಪ ಭೀಮಶಿ ಭಜಂತ್ರಿ ಮೇಲಿದೆ. ವಿಜಯಪುರ ನಗರದ ನಾನಾ ಪೊಲೀಸ್ ಠಾಣೆಗಳ ಸುಮಾರು 110ಕ್ಕೂ ಹೆಚ್ಚು ರೌಡಿಗಳ ಪರೇಡ್ ನಡೆಸಲಾಗಿದೆ. 
 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!