ರೌಡಿ ಪರೇಡ್‌: ಕುಖ್ಯಾತ ರೌಡಿಗೆ ಪಬ್ಲಿಕ್‌ನಲ್ಲೇ ಎಸ್ಪಿ ಕಪಾಳಮೋಕ್ಷ

ರೌಡಿ ಪರೇಡ್‌: ಕುಖ್ಯಾತ ರೌಡಿಗೆ ಪಬ್ಲಿಕ್‌ನಲ್ಲೇ ಎಸ್ಪಿ ಕಪಾಳಮೋಕ್ಷ

Suvarna News   | Asianet News
Published : Nov 21, 2020, 09:50 AM ISTUpdated : Nov 21, 2020, 10:00 AM IST

ಜಿಲ್ಲಾ ಪೊಲೀಸ್ ಪರೇಡ್ ಮೈದಾನದಲ್ಲಿ ರೌಡಿಗಳ ಪರೇಡ್‌| ಪರೇಡ್ ನಡೆಸುವ ವೇಳೆ ಬಡ್ಡಿ ವ್ಯವಹಾರದ ರೌಡಿಶೀಟರ್‌ ಭೀಮಶಿ ಭಜಂತ್ರಿ ಕೆನ್ನೆಗೆ ಬಾರಿಸಿದ ಎಸ್ಪಿ| ಗನ್ ಲೈಸೆನ್ಸ್ ಅನುಮತಿ ಹೊಂದಿ ಹೆದರಿಸಿದ ಆರೋಪ ಭೀಮಶಿ ಭಜಂತ್ರಿ ಮೇಲಿದೆ| 

ವಿಜಯಪುರ(ನ.21): ಇಂದು(ಶನಿವಾರ) ಬೆಳ್ಳಂಬೆಳಗ್ಗೆ ರೌಡಿಗಳ ಪರೇಡ್ ನಡೆಸಲಾಗಿದೆ. ಈ ವೇಳೆ ಎಸ್ಪಿ ಅನುಪಮ್ ಅಗರವಾಲ್ ಅವರು ರೌಡಿ ಕೆನ್ನೆಗೆ ಬಾರಿಸಿದ್ದಾರೆ. ನಗರದ ಜಿಲ್ಲಾ ಪೊಲೀಸ್ ಪರೇಡ್ ಮೈದಾನದಲ್ಲಿ ನಡೆದ ರೌಡಿಗಳ ಪರೇಡ್ ನಡೆಸುವ ವೇಳೆ ಬಡ್ಡಿ ವ್ಯವಹಾರದ ರೌಡಿಶೀಟರ್‌ಗೆ ಕೆನ್ನೆಗೆ ಎಸ್ಪಿ ಬಾರಿಸಿದ್ದಾರೆ. 

ಕರ್ನಾಟಕ ಬಂದ್‌ಗೆ ನಮ್ಮ ಬೆಂಬಲ ಇಲ್ಲ, ಕೊರೊನಾ ಸಂಕಷ್ಟದ ವೇಳೆ ಬಂದ್ ಅಗತ್ಯ ಇಲ್ಲ: ನಾರಾಯಣಗೌಡ

ರೌಡಿಗಳ ಪರೇಡ್ ವೇಳೆ ಭೀಮಶಿ ಭಜಂತ್ರಿ ತಲೆಗೂದಲು ಹಿಡಿದು ಕೆನ್ನೆಗೆ ಎಸ್ಪಿ ಅನುಪಮ್ ಅಗರವಾಲ್ ಬಾರಿಸಿದ್ದಾರೆ. ಗನ್ ಲೈಸೆನ್ಸ್ ಅನುಮತಿ ಹೊಂದಿ ಹೆದರಿಸಿದ ಆರೋಪ ಭೀಮಶಿ ಭಜಂತ್ರಿ ಮೇಲಿದೆ. ವಿಜಯಪುರ ನಗರದ ನಾನಾ ಪೊಲೀಸ್ ಠಾಣೆಗಳ ಸುಮಾರು 110ಕ್ಕೂ ಹೆಚ್ಚು ರೌಡಿಗಳ ಪರೇಡ್ ನಡೆಸಲಾಗಿದೆ. 
 

48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!