ರೌಡಿ ಪರೇಡ್‌: ಕುಖ್ಯಾತ ರೌಡಿಗೆ ಪಬ್ಲಿಕ್‌ನಲ್ಲೇ ಎಸ್ಪಿ ಕಪಾಳಮೋಕ್ಷ

ರೌಡಿ ಪರೇಡ್‌: ಕುಖ್ಯಾತ ರೌಡಿಗೆ ಪಬ್ಲಿಕ್‌ನಲ್ಲೇ ಎಸ್ಪಿ ಕಪಾಳಮೋಕ್ಷ

Suvarna News   | Asianet News
Published : Nov 21, 2020, 09:50 AM ISTUpdated : Nov 21, 2020, 10:00 AM IST

ಜಿಲ್ಲಾ ಪೊಲೀಸ್ ಪರೇಡ್ ಮೈದಾನದಲ್ಲಿ ರೌಡಿಗಳ ಪರೇಡ್‌| ಪರೇಡ್ ನಡೆಸುವ ವೇಳೆ ಬಡ್ಡಿ ವ್ಯವಹಾರದ ರೌಡಿಶೀಟರ್‌ ಭೀಮಶಿ ಭಜಂತ್ರಿ ಕೆನ್ನೆಗೆ ಬಾರಿಸಿದ ಎಸ್ಪಿ| ಗನ್ ಲೈಸೆನ್ಸ್ ಅನುಮತಿ ಹೊಂದಿ ಹೆದರಿಸಿದ ಆರೋಪ ಭೀಮಶಿ ಭಜಂತ್ರಿ ಮೇಲಿದೆ| 

ವಿಜಯಪುರ(ನ.21): ಇಂದು(ಶನಿವಾರ) ಬೆಳ್ಳಂಬೆಳಗ್ಗೆ ರೌಡಿಗಳ ಪರೇಡ್ ನಡೆಸಲಾಗಿದೆ. ಈ ವೇಳೆ ಎಸ್ಪಿ ಅನುಪಮ್ ಅಗರವಾಲ್ ಅವರು ರೌಡಿ ಕೆನ್ನೆಗೆ ಬಾರಿಸಿದ್ದಾರೆ. ನಗರದ ಜಿಲ್ಲಾ ಪೊಲೀಸ್ ಪರೇಡ್ ಮೈದಾನದಲ್ಲಿ ನಡೆದ ರೌಡಿಗಳ ಪರೇಡ್ ನಡೆಸುವ ವೇಳೆ ಬಡ್ಡಿ ವ್ಯವಹಾರದ ರೌಡಿಶೀಟರ್‌ಗೆ ಕೆನ್ನೆಗೆ ಎಸ್ಪಿ ಬಾರಿಸಿದ್ದಾರೆ. 

ಕರ್ನಾಟಕ ಬಂದ್‌ಗೆ ನಮ್ಮ ಬೆಂಬಲ ಇಲ್ಲ, ಕೊರೊನಾ ಸಂಕಷ್ಟದ ವೇಳೆ ಬಂದ್ ಅಗತ್ಯ ಇಲ್ಲ: ನಾರಾಯಣಗೌಡ

ರೌಡಿಗಳ ಪರೇಡ್ ವೇಳೆ ಭೀಮಶಿ ಭಜಂತ್ರಿ ತಲೆಗೂದಲು ಹಿಡಿದು ಕೆನ್ನೆಗೆ ಎಸ್ಪಿ ಅನುಪಮ್ ಅಗರವಾಲ್ ಬಾರಿಸಿದ್ದಾರೆ. ಗನ್ ಲೈಸೆನ್ಸ್ ಅನುಮತಿ ಹೊಂದಿ ಹೆದರಿಸಿದ ಆರೋಪ ಭೀಮಶಿ ಭಜಂತ್ರಿ ಮೇಲಿದೆ. ವಿಜಯಪುರ ನಗರದ ನಾನಾ ಪೊಲೀಸ್ ಠಾಣೆಗಳ ಸುಮಾರು 110ಕ್ಕೂ ಹೆಚ್ಚು ರೌಡಿಗಳ ಪರೇಡ್ ನಡೆಸಲಾಗಿದೆ. 
 

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!