Russia-Ukraine: ಉಕ್ರೇನ್‌ನಿಂದ ವಿಜಯಪುರಕ್ಕೆ ಆಗಮಿಸಿದ ವಿದ್ಯಾರ್ಥಿನಿ: ಪೋಷಕರಲ್ಲಿ ಸಂಭ್ರಮ

Russia-Ukraine: ಉಕ್ರೇನ್‌ನಿಂದ ವಿಜಯಪುರಕ್ಕೆ ಆಗಮಿಸಿದ ವಿದ್ಯಾರ್ಥಿನಿ: ಪೋಷಕರಲ್ಲಿ ಸಂಭ್ರಮ

Suvarna News   | Asianet News
Published : Feb 26, 2022, 12:35 PM IST

*  ಉಕ್ರೇನ್‌ನಿಂದ ಭಾರತೀಯರ ಏರ್‌ಲಿಫ್ಟ್‌ 
*  ಉಕ್ರೇನ್‌ ಪಕ್ಕದ ರಾಷ್ಟ್ರಗಳಿಂದ ಏರ್‌ಲಿಫ್ಟ್‌ ಶುರು
*  ಭಾರತೀಯರಿಗೆ ಭದ್ರತೆ ನೀಡುವ ಬಗ್ಗೆ ರಷ್ಯಾ ಅಧ್ಯಕ್ಷ ಪುಟಿನ್‌ ಭರವಸೆ 

ವಿಜಯಪುರ(ಫೆ.26):  ನಿನ್ನೆಯಷ್ಟೇ ವಿಜಯಪುರದ ಸ್ನೇಹ ಎಂಬ ಯುವತಿ ಉಕ್ರೇನ್‌ನಿಂದ ಭಾರತಕ್ಕೆ ವಾಪಸ್‌ ಆಗಿದ್ದಾರೆ. ಇಂದು(ಶನಿವಾರ) ಸ್ನೇಹ ಅವರು ಭಾರತಕ್ಕೆ ಹೇಗೆ ವಾಪಸ್‌ ಬಂದರು, ಅವರು ಎದುರಿದ ಸಂಕಷ್ಟಗಳ ಬಗ್ಗೆ ವಿವರವಾಗಿ ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಜೊತೆ ಹಂಚಿಕೊಂಡಿದ್ದಾರೆ. ಈಗಾಗಲೇ ಉಕ್ರೇನ್‌ನಿಂದ ಭಾರತೀಯರ ಏರ್‌ಲಿಫ್ಟ್‌ ಕಾರ್ಯ ಶುರುವಾಗಿದೆ. ಉಕ್ರೇನ್‌ ಪಕ್ಕದ ರಾಷ್ಟ್ರಗಳಿಂದ ಏರ್‌ಲಿಫ್ಟ್‌ ಆರಂಭವಾಗಿದೆ. ರೊಮೇನಿಯಾಗೆ ಎರಡು ವಿಮಾನಗಳನ್ನ ಕಳುಹಿಸಿದೆ ಭಾರತ.  ಭಾರತೀಯರಿಗೆ ಭದ್ರತೆ ನೀಡುವ ಬಗ್ಗೆ ರಷ್ಯಾ ಅಧ್ಯಕ್ಷ ಪುಟಿನ್‌ ಭರವಸೆ ನೀಡಿದ್ದಾರೆ. 

Russia -Ukraine Crisis: ಉಕ್ರೇನ್ ಮೇಲಿನ ದಾಳಿಯ ಹಿಂದಿರೋ ಅಸಲಿ ಕಾರಣ ಏನು.?

24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
Read more