Russia-Ukraine: ಉಕ್ರೇನ್‌ನಿಂದ ವಿಜಯಪುರಕ್ಕೆ ಆಗಮಿಸಿದ ವಿದ್ಯಾರ್ಥಿನಿ: ಪೋಷಕರಲ್ಲಿ ಸಂಭ್ರಮ

Russia-Ukraine: ಉಕ್ರೇನ್‌ನಿಂದ ವಿಜಯಪುರಕ್ಕೆ ಆಗಮಿಸಿದ ವಿದ್ಯಾರ್ಥಿನಿ: ಪೋಷಕರಲ್ಲಿ ಸಂಭ್ರಮ

Suvarna News   | Asianet News
Published : Feb 26, 2022, 12:35 PM IST

*  ಉಕ್ರೇನ್‌ನಿಂದ ಭಾರತೀಯರ ಏರ್‌ಲಿಫ್ಟ್‌ 
*  ಉಕ್ರೇನ್‌ ಪಕ್ಕದ ರಾಷ್ಟ್ರಗಳಿಂದ ಏರ್‌ಲಿಫ್ಟ್‌ ಶುರು
*  ಭಾರತೀಯರಿಗೆ ಭದ್ರತೆ ನೀಡುವ ಬಗ್ಗೆ ರಷ್ಯಾ ಅಧ್ಯಕ್ಷ ಪುಟಿನ್‌ ಭರವಸೆ 

ವಿಜಯಪುರ(ಫೆ.26):  ನಿನ್ನೆಯಷ್ಟೇ ವಿಜಯಪುರದ ಸ್ನೇಹ ಎಂಬ ಯುವತಿ ಉಕ್ರೇನ್‌ನಿಂದ ಭಾರತಕ್ಕೆ ವಾಪಸ್‌ ಆಗಿದ್ದಾರೆ. ಇಂದು(ಶನಿವಾರ) ಸ್ನೇಹ ಅವರು ಭಾರತಕ್ಕೆ ಹೇಗೆ ವಾಪಸ್‌ ಬಂದರು, ಅವರು ಎದುರಿದ ಸಂಕಷ್ಟಗಳ ಬಗ್ಗೆ ವಿವರವಾಗಿ ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಜೊತೆ ಹಂಚಿಕೊಂಡಿದ್ದಾರೆ. ಈಗಾಗಲೇ ಉಕ್ರೇನ್‌ನಿಂದ ಭಾರತೀಯರ ಏರ್‌ಲಿಫ್ಟ್‌ ಕಾರ್ಯ ಶುರುವಾಗಿದೆ. ಉಕ್ರೇನ್‌ ಪಕ್ಕದ ರಾಷ್ಟ್ರಗಳಿಂದ ಏರ್‌ಲಿಫ್ಟ್‌ ಆರಂಭವಾಗಿದೆ. ರೊಮೇನಿಯಾಗೆ ಎರಡು ವಿಮಾನಗಳನ್ನ ಕಳುಹಿಸಿದೆ ಭಾರತ.  ಭಾರತೀಯರಿಗೆ ಭದ್ರತೆ ನೀಡುವ ಬಗ್ಗೆ ರಷ್ಯಾ ಅಧ್ಯಕ್ಷ ಪುಟಿನ್‌ ಭರವಸೆ ನೀಡಿದ್ದಾರೆ. 

Russia -Ukraine Crisis: ಉಕ್ರೇನ್ ಮೇಲಿನ ದಾಳಿಯ ಹಿಂದಿರೋ ಅಸಲಿ ಕಾರಣ ಏನು.?

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!
Read more