Russia-Ukraine: ಉಕ್ರೇನ್‌ನಿಂದ ವಿಜಯಪುರಕ್ಕೆ ಆಗಮಿಸಿದ ವಿದ್ಯಾರ್ಥಿನಿ: ಪೋಷಕರಲ್ಲಿ ಸಂಭ್ರಮ

Russia-Ukraine: ಉಕ್ರೇನ್‌ನಿಂದ ವಿಜಯಪುರಕ್ಕೆ ಆಗಮಿಸಿದ ವಿದ್ಯಾರ್ಥಿನಿ: ಪೋಷಕರಲ್ಲಿ ಸಂಭ್ರಮ

Suvarna News   | Asianet News
Published : Feb 26, 2022, 12:35 PM IST

*  ಉಕ್ರೇನ್‌ನಿಂದ ಭಾರತೀಯರ ಏರ್‌ಲಿಫ್ಟ್‌ 
*  ಉಕ್ರೇನ್‌ ಪಕ್ಕದ ರಾಷ್ಟ್ರಗಳಿಂದ ಏರ್‌ಲಿಫ್ಟ್‌ ಶುರು
*  ಭಾರತೀಯರಿಗೆ ಭದ್ರತೆ ನೀಡುವ ಬಗ್ಗೆ ರಷ್ಯಾ ಅಧ್ಯಕ್ಷ ಪುಟಿನ್‌ ಭರವಸೆ 

ವಿಜಯಪುರ(ಫೆ.26):  ನಿನ್ನೆಯಷ್ಟೇ ವಿಜಯಪುರದ ಸ್ನೇಹ ಎಂಬ ಯುವತಿ ಉಕ್ರೇನ್‌ನಿಂದ ಭಾರತಕ್ಕೆ ವಾಪಸ್‌ ಆಗಿದ್ದಾರೆ. ಇಂದು(ಶನಿವಾರ) ಸ್ನೇಹ ಅವರು ಭಾರತಕ್ಕೆ ಹೇಗೆ ವಾಪಸ್‌ ಬಂದರು, ಅವರು ಎದುರಿದ ಸಂಕಷ್ಟಗಳ ಬಗ್ಗೆ ವಿವರವಾಗಿ ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಜೊತೆ ಹಂಚಿಕೊಂಡಿದ್ದಾರೆ. ಈಗಾಗಲೇ ಉಕ್ರೇನ್‌ನಿಂದ ಭಾರತೀಯರ ಏರ್‌ಲಿಫ್ಟ್‌ ಕಾರ್ಯ ಶುರುವಾಗಿದೆ. ಉಕ್ರೇನ್‌ ಪಕ್ಕದ ರಾಷ್ಟ್ರಗಳಿಂದ ಏರ್‌ಲಿಫ್ಟ್‌ ಆರಂಭವಾಗಿದೆ. ರೊಮೇನಿಯಾಗೆ ಎರಡು ವಿಮಾನಗಳನ್ನ ಕಳುಹಿಸಿದೆ ಭಾರತ.  ಭಾರತೀಯರಿಗೆ ಭದ್ರತೆ ನೀಡುವ ಬಗ್ಗೆ ರಷ್ಯಾ ಅಧ್ಯಕ್ಷ ಪುಟಿನ್‌ ಭರವಸೆ ನೀಡಿದ್ದಾರೆ. 

Russia -Ukraine Crisis: ಉಕ್ರೇನ್ ಮೇಲಿನ ದಾಳಿಯ ಹಿಂದಿರೋ ಅಸಲಿ ಕಾರಣ ಏನು.?

01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
Read more