Russia-Ukraine: ಉಕ್ರೇನ್‌ನಿಂದ ವಿಜಯಪುರಕ್ಕೆ ಆಗಮಿಸಿದ ವಿದ್ಯಾರ್ಥಿನಿ: ಪೋಷಕರಲ್ಲಿ ಸಂಭ್ರಮ

Russia-Ukraine: ಉಕ್ರೇನ್‌ನಿಂದ ವಿಜಯಪುರಕ್ಕೆ ಆಗಮಿಸಿದ ವಿದ್ಯಾರ್ಥಿನಿ: ಪೋಷಕರಲ್ಲಿ ಸಂಭ್ರಮ

Suvarna News   | Asianet News
Published : Feb 26, 2022, 12:35 PM IST

*  ಉಕ್ರೇನ್‌ನಿಂದ ಭಾರತೀಯರ ಏರ್‌ಲಿಫ್ಟ್‌ 
*  ಉಕ್ರೇನ್‌ ಪಕ್ಕದ ರಾಷ್ಟ್ರಗಳಿಂದ ಏರ್‌ಲಿಫ್ಟ್‌ ಶುರು
*  ಭಾರತೀಯರಿಗೆ ಭದ್ರತೆ ನೀಡುವ ಬಗ್ಗೆ ರಷ್ಯಾ ಅಧ್ಯಕ್ಷ ಪುಟಿನ್‌ ಭರವಸೆ 

ವಿಜಯಪುರ(ಫೆ.26):  ನಿನ್ನೆಯಷ್ಟೇ ವಿಜಯಪುರದ ಸ್ನೇಹ ಎಂಬ ಯುವತಿ ಉಕ್ರೇನ್‌ನಿಂದ ಭಾರತಕ್ಕೆ ವಾಪಸ್‌ ಆಗಿದ್ದಾರೆ. ಇಂದು(ಶನಿವಾರ) ಸ್ನೇಹ ಅವರು ಭಾರತಕ್ಕೆ ಹೇಗೆ ವಾಪಸ್‌ ಬಂದರು, ಅವರು ಎದುರಿದ ಸಂಕಷ್ಟಗಳ ಬಗ್ಗೆ ವಿವರವಾಗಿ ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಜೊತೆ ಹಂಚಿಕೊಂಡಿದ್ದಾರೆ. ಈಗಾಗಲೇ ಉಕ್ರೇನ್‌ನಿಂದ ಭಾರತೀಯರ ಏರ್‌ಲಿಫ್ಟ್‌ ಕಾರ್ಯ ಶುರುವಾಗಿದೆ. ಉಕ್ರೇನ್‌ ಪಕ್ಕದ ರಾಷ್ಟ್ರಗಳಿಂದ ಏರ್‌ಲಿಫ್ಟ್‌ ಆರಂಭವಾಗಿದೆ. ರೊಮೇನಿಯಾಗೆ ಎರಡು ವಿಮಾನಗಳನ್ನ ಕಳುಹಿಸಿದೆ ಭಾರತ.  ಭಾರತೀಯರಿಗೆ ಭದ್ರತೆ ನೀಡುವ ಬಗ್ಗೆ ರಷ್ಯಾ ಅಧ್ಯಕ್ಷ ಪುಟಿನ್‌ ಭರವಸೆ ನೀಡಿದ್ದಾರೆ. 

Russia -Ukraine Crisis: ಉಕ್ರೇನ್ ಮೇಲಿನ ದಾಳಿಯ ಹಿಂದಿರೋ ಅಸಲಿ ಕಾರಣ ಏನು.?

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more