Vijayapura: ಪುಟಾಣಿಗಳ ಸಾಧನೆಗೆ ಹುಬ್ಬೇರಿಸಿದ ಗುಮ್ಮಟನಗರಿ ಜನತೆ..!

Vijayapura: ಪುಟಾಣಿಗಳ ಸಾಧನೆಗೆ ಹುಬ್ಬೇರಿಸಿದ ಗುಮ್ಮಟನಗರಿ ಜನತೆ..!

Suvarna News   | Asianet News
Published : Mar 06, 2022, 12:13 PM IST

*  ಶಿಕ್ಷಕ ಶ್ರೀಮಂತ ಹಾಗೂ ಬಂಗಾರೆಮ್ಮ ದಂಪತಿಯ ಇಬ್ಬರು ಮಕ್ಕಳ ಸಾಧನೆ 
*  ಲ್ಯಾಂಟೆನಾ ಕ್ಯಾಮೆರಾ ಸಸ್ಯದ ಬಗ್ಗೆ ವೈಜ್ಞಾನಿಕ ಸಂಶೋಧನೆ ಮಾಡಿದ ಭಾಗ್ಯಶ್ರೀ 
*  ಅಳಿವಿನಂಚಿನಲ್ಲಿರುವ ಸಸ್ಯಗಳ ಬಗ್ಗೆ ಸಂಶೋಧನೆ 
 

ಲಕ್ನೋ(ಮಾ.06): ವಿಜಯಪುರದ ಐಶ್ವರ್ಯ ನಗರದ ನಿವಾಸಿ ಶಿಕ್ಷಕ ಶ್ರೀಮಂತ ಹಾಗೂ ಬಂಗಾರೆಮ್ಮ ದಂಪತಿಯ ಇಬ್ಬರು ಮಕ್ಕಳ ಸಾಧನೆ ಎಲ್ಲರ ಹುಬ್ಬೇರಿಸುವಂತೆ ಮಾಡಿದೆ. ಅಕ್ಕ 7ನೇ ತರಗತಿಯಲ್ಲಿ  ಓದುತ್ತಿರುವ ಭಾಗ್ಯಶ್ರೀ ಲ್ಯಾಂಟೆನಾ ಕ್ಯಾಮೆರಾ ಸಸ್ಯದ ಬಗ್ಗೆ ವೈಜ್ಞಾನಿಕ ಸಂಶೋಧನೆ ಮಾಡಿ ವಂಡರ್‌ ಬುಕ್‌ ಆಫ್‌ ರೆಕಾರ್ಡ್ಸ್‌ಗೆ ಭಾಜನರಾಗಿದ್ದಾರೆ. ತಮ್ಮ 6ನೇ ತರಗತಿಯಲ್ಲಿ  ಓದುತ್ತಿರುವ ರೇವಣ್ಣ ಸಸಾಲಪನ್ನಿ ಸಸ್ಯದ ಬಗ್ಗೆ ವೈಜ್ಞಾನಿಕ ಸಂಶೋಧನೆ ಮಾಡಿ ಡೈಮಂಡ್‌ ಬುಕ್ ಆಫ್‌ ರೆಕಾರ್ಡ್ಸ್‌ ಪಡೆದು ಹೆಮ್ಮೆಯ ಮಕ್ಕಳಾಗಿದ್ದಾರೆ. ಈ ಎರಡೂ ಸಸ್ಯಗಳು ಅಳಿವಿನಂಚಿನಲ್ಲಿವೆ. ಈ ಎರಡೂ ಸಸ್ಯಗಳು ಔಷಧಿ ಗುಣಗಳನ್ನು ಹೊಂದಿದ್ದು ರೋಗ ಉಪಶಮನ ಮಾಡುತ್ತವೆ. 

'ನಾನು ಮತ್ತೆ ಉಕ್ರೇನ್‌ಗೆ ಹೋಗಲ್ಲ, ಭಾರತದಲ್ಲೇ ಮೆಡಿಕಲ್‌ ಓದಲು ಅವಕಾಶ ಕೊಡಿ' ವಿದ್ಯಾರ್ಥಿಯ ಮನವಿ

24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
Read more