Vijayapura: ಪುಟಾಣಿಗಳ ಸಾಧನೆಗೆ ಹುಬ್ಬೇರಿಸಿದ ಗುಮ್ಮಟನಗರಿ ಜನತೆ..!

Vijayapura: ಪುಟಾಣಿಗಳ ಸಾಧನೆಗೆ ಹುಬ್ಬೇರಿಸಿದ ಗುಮ್ಮಟನಗರಿ ಜನತೆ..!

Suvarna News   | Asianet News
Published : Mar 06, 2022, 12:13 PM IST

*  ಶಿಕ್ಷಕ ಶ್ರೀಮಂತ ಹಾಗೂ ಬಂಗಾರೆಮ್ಮ ದಂಪತಿಯ ಇಬ್ಬರು ಮಕ್ಕಳ ಸಾಧನೆ 
*  ಲ್ಯಾಂಟೆನಾ ಕ್ಯಾಮೆರಾ ಸಸ್ಯದ ಬಗ್ಗೆ ವೈಜ್ಞಾನಿಕ ಸಂಶೋಧನೆ ಮಾಡಿದ ಭಾಗ್ಯಶ್ರೀ 
*  ಅಳಿವಿನಂಚಿನಲ್ಲಿರುವ ಸಸ್ಯಗಳ ಬಗ್ಗೆ ಸಂಶೋಧನೆ 
 

ಲಕ್ನೋ(ಮಾ.06): ವಿಜಯಪುರದ ಐಶ್ವರ್ಯ ನಗರದ ನಿವಾಸಿ ಶಿಕ್ಷಕ ಶ್ರೀಮಂತ ಹಾಗೂ ಬಂಗಾರೆಮ್ಮ ದಂಪತಿಯ ಇಬ್ಬರು ಮಕ್ಕಳ ಸಾಧನೆ ಎಲ್ಲರ ಹುಬ್ಬೇರಿಸುವಂತೆ ಮಾಡಿದೆ. ಅಕ್ಕ 7ನೇ ತರಗತಿಯಲ್ಲಿ  ಓದುತ್ತಿರುವ ಭಾಗ್ಯಶ್ರೀ ಲ್ಯಾಂಟೆನಾ ಕ್ಯಾಮೆರಾ ಸಸ್ಯದ ಬಗ್ಗೆ ವೈಜ್ಞಾನಿಕ ಸಂಶೋಧನೆ ಮಾಡಿ ವಂಡರ್‌ ಬುಕ್‌ ಆಫ್‌ ರೆಕಾರ್ಡ್ಸ್‌ಗೆ ಭಾಜನರಾಗಿದ್ದಾರೆ. ತಮ್ಮ 6ನೇ ತರಗತಿಯಲ್ಲಿ  ಓದುತ್ತಿರುವ ರೇವಣ್ಣ ಸಸಾಲಪನ್ನಿ ಸಸ್ಯದ ಬಗ್ಗೆ ವೈಜ್ಞಾನಿಕ ಸಂಶೋಧನೆ ಮಾಡಿ ಡೈಮಂಡ್‌ ಬುಕ್ ಆಫ್‌ ರೆಕಾರ್ಡ್ಸ್‌ ಪಡೆದು ಹೆಮ್ಮೆಯ ಮಕ್ಕಳಾಗಿದ್ದಾರೆ. ಈ ಎರಡೂ ಸಸ್ಯಗಳು ಅಳಿವಿನಂಚಿನಲ್ಲಿವೆ. ಈ ಎರಡೂ ಸಸ್ಯಗಳು ಔಷಧಿ ಗುಣಗಳನ್ನು ಹೊಂದಿದ್ದು ರೋಗ ಉಪಶಮನ ಮಾಡುತ್ತವೆ. 

'ನಾನು ಮತ್ತೆ ಉಕ್ರೇನ್‌ಗೆ ಹೋಗಲ್ಲ, ಭಾರತದಲ್ಲೇ ಮೆಡಿಕಲ್‌ ಓದಲು ಅವಕಾಶ ಕೊಡಿ' ವಿದ್ಯಾರ್ಥಿಯ ಮನವಿ

20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
01:58ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
Read more