Vijayapura: ಪುಟಾಣಿಗಳ ಸಾಧನೆಗೆ ಹುಬ್ಬೇರಿಸಿದ ಗುಮ್ಮಟನಗರಿ ಜನತೆ..!

Vijayapura: ಪುಟಾಣಿಗಳ ಸಾಧನೆಗೆ ಹುಬ್ಬೇರಿಸಿದ ಗುಮ್ಮಟನಗರಿ ಜನತೆ..!

Suvarna News   | Asianet News
Published : Mar 06, 2022, 12:13 PM IST

*  ಶಿಕ್ಷಕ ಶ್ರೀಮಂತ ಹಾಗೂ ಬಂಗಾರೆಮ್ಮ ದಂಪತಿಯ ಇಬ್ಬರು ಮಕ್ಕಳ ಸಾಧನೆ 
*  ಲ್ಯಾಂಟೆನಾ ಕ್ಯಾಮೆರಾ ಸಸ್ಯದ ಬಗ್ಗೆ ವೈಜ್ಞಾನಿಕ ಸಂಶೋಧನೆ ಮಾಡಿದ ಭಾಗ್ಯಶ್ರೀ 
*  ಅಳಿವಿನಂಚಿನಲ್ಲಿರುವ ಸಸ್ಯಗಳ ಬಗ್ಗೆ ಸಂಶೋಧನೆ 
 

ಲಕ್ನೋ(ಮಾ.06): ವಿಜಯಪುರದ ಐಶ್ವರ್ಯ ನಗರದ ನಿವಾಸಿ ಶಿಕ್ಷಕ ಶ್ರೀಮಂತ ಹಾಗೂ ಬಂಗಾರೆಮ್ಮ ದಂಪತಿಯ ಇಬ್ಬರು ಮಕ್ಕಳ ಸಾಧನೆ ಎಲ್ಲರ ಹುಬ್ಬೇರಿಸುವಂತೆ ಮಾಡಿದೆ. ಅಕ್ಕ 7ನೇ ತರಗತಿಯಲ್ಲಿ  ಓದುತ್ತಿರುವ ಭಾಗ್ಯಶ್ರೀ ಲ್ಯಾಂಟೆನಾ ಕ್ಯಾಮೆರಾ ಸಸ್ಯದ ಬಗ್ಗೆ ವೈಜ್ಞಾನಿಕ ಸಂಶೋಧನೆ ಮಾಡಿ ವಂಡರ್‌ ಬುಕ್‌ ಆಫ್‌ ರೆಕಾರ್ಡ್ಸ್‌ಗೆ ಭಾಜನರಾಗಿದ್ದಾರೆ. ತಮ್ಮ 6ನೇ ತರಗತಿಯಲ್ಲಿ  ಓದುತ್ತಿರುವ ರೇವಣ್ಣ ಸಸಾಲಪನ್ನಿ ಸಸ್ಯದ ಬಗ್ಗೆ ವೈಜ್ಞಾನಿಕ ಸಂಶೋಧನೆ ಮಾಡಿ ಡೈಮಂಡ್‌ ಬುಕ್ ಆಫ್‌ ರೆಕಾರ್ಡ್ಸ್‌ ಪಡೆದು ಹೆಮ್ಮೆಯ ಮಕ್ಕಳಾಗಿದ್ದಾರೆ. ಈ ಎರಡೂ ಸಸ್ಯಗಳು ಅಳಿವಿನಂಚಿನಲ್ಲಿವೆ. ಈ ಎರಡೂ ಸಸ್ಯಗಳು ಔಷಧಿ ಗುಣಗಳನ್ನು ಹೊಂದಿದ್ದು ರೋಗ ಉಪಶಮನ ಮಾಡುತ್ತವೆ. 

'ನಾನು ಮತ್ತೆ ಉಕ್ರೇನ್‌ಗೆ ಹೋಗಲ್ಲ, ಭಾರತದಲ್ಲೇ ಮೆಡಿಕಲ್‌ ಓದಲು ಅವಕಾಶ ಕೊಡಿ' ವಿದ್ಯಾರ್ಥಿಯ ಮನವಿ

01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
Read more