ವಿಜಯಪುರ ಕೈ ನಾಯಕಿ ಶವ ಪತ್ತೆ: ಅನೈತಿಕ ಸಂಬಂಧದ ಶಂಕೆ

ವಿಜಯಪುರ ಕೈ ನಾಯಕಿ ಶವ ಪತ್ತೆ: ಅನೈತಿಕ ಸಂಬಂಧದ ಶಂಕೆ

Published : May 17, 2019, 04:49 PM ISTUpdated : May 17, 2019, 05:01 PM IST

MIM ಮುಖಂಡನ ಕಾರಿನಲ್ಲಿ ತೆರಳಿದ್ದ ವಿಜಯಪುರ JDS ಮಾಜಿ ಜಿಲ್ಲಾಧ್ಯಕ್ಷೆ ಶವವಾಗಿ ಪತ್ತೆ| ರೇಷ್ಮಾ ಪಡೇಕನೂರ ಶವ ವಿಜಯಪುರದ  ಕೋಲ್ಹಾರ ಸೇತುವೆ ಬಳಿ ಪತ್ತೆ. 

ಇತ್ತೀಚೆಗೆ ಜೆಡಿಎಸ್ ಜಿಲ್ಲಾಧ್ಯಕ್ಷ ಸ್ಥಾನ ತೊರೆದು ಕಾಂಗ್ರೆಸ್ ಸೇರಿದ್ದ ನಾಯಕಿಯ  ಶವ ವಿಜಯಪುರದ  ಕೋಲ್ಹಾರ ಸೇತುವೆ ಬಳಿ ಪತ್ತೆಯಾಗಿದೆ. ಕೋಲ್ಹಾರ ಸೇತುವೆ ಬಳಿ ನಿನ್ನೆ ರಾತ್ರಿ ಕೊಲೆ ಮಾಡಲಾಗಿದೆ ಎನ್ನಲಾಗಿದೆ.  ಮಹಾರಾಷ್ಟ್ರದ ಎಂಐಎಂ ಮುಖಂಡನೋರ್ವನೊಂದಿಗೆ ಕಾರಿನಲ್ಲಿ ತೆರಳಿದ್ದರೆಂಬ ಶಂಕೆ ವ್ಯಕ್ತವಾಗಿದ್ದು, ಇದೊಂದು ಅನೈತಿಕ ಸಂಬಂಧದ ಕೊಲೆ ಎಂದು ಹೇಳಲಾಗುತ್ತಿದೆ. ಯಾರು ಈಕೆ ಇಲ್ಲಿದೆ ನೋಡಿ.

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?