ಕಾಂಗ್ರೆಸ್ ಜೊತೆ 'ಕೈ' ಜೋಡಿಸಿದ ಬಿಜೆಪಿ; ಕಾರ್ಯಕರ್ತರು ಕಂಗಾಲು

ಕಾಂಗ್ರೆಸ್ ಜೊತೆ 'ಕೈ' ಜೋಡಿಸಿದ ಬಿಜೆಪಿ; ಕಾರ್ಯಕರ್ತರು ಕಂಗಾಲು

Published : Jul 02, 2020, 10:55 AM IST

ಬಿಜೆಪಿಗೆ ಕೈಗೆ ಬಂದ ತುತ್ತು ಬಾಯಿಗೆ ಬರಲಿಲ್ಲ ಎನ್ನುವಂತಾಗಿದೆ. ಹೌದು, ಇದೆಲ್ಲಾ ನಡೆದದ್ದು ವಿಜಯಪುರ ಜಿಲ್ಲಾ ಪಂಚಾಯತ್ ಅಧ್ಯಕ್ಷರ ಚುನಾವಣೆಯಲ್ಲಿ. ಎಂ. ಬಿ. ಪಾಟೀಲ್ ದೋಸ್ತಿಗಾಗಿ ಜಿಲ್ಲಾ ಪಂಚಾಯತ್ ಅಧ್ಯಕ್ಷ ಸ್ಥಾನವನ್ನು ಬಿಜೆಪಿ ನಾಯಕರು ಬಿಟ್ಟುಕೊಟ್ಟರಾ ಎನ್ನುವ ಅನುಮಾನ ಶುರುವಾಗಿದೆ.

ವಿಜಯಪುರ(ಜೂ): ರಾಜಕಾರಣದ ವಿರುದ್ಧ ಧೃವಗಳಾದ ಕಾಂಗ್ರೆಸ್ ಹಾಗೂ ಬಿಜೆಪಿ ವಿಜಯಪುರದಲ್ಲಿ ಒಂದಾಗಿವೆ. ಬಿಜೆಪಿ-ಕಾಂಗ್ರೆಸ್ ನಾಯಕರ ದೋಸ್ತಿಯಿಂದ ಬಿಜೆಪಿಗೆ ಭಾರೀ ಮುಖಭಂಗವಾಗಿದೆ. ಕಾಂಗ್ರೆಸ್ ನಾಯಕ ಎಂ.ಬಿ. ಪಾಟೀಲ್ ಪಡೆಗೆ ಭರ್ಜರಿ ಗೆಲುವು ಸಿಕ್ಕಂತಾಗಿದೆ.

ಬಿಜೆಪಿಗೆ ಕೈಗೆ ಬಂದ ತುತ್ತು ಬಾಯಿಗೆ ಬರಲಿಲ್ಲ ಎನ್ನುವಂತಾಗಿದೆ. ಹೌದು, ಇದೆಲ್ಲಾ ನಡೆದದ್ದು ವಿಜಯಪುರ ಜಿಲ್ಲಾ ಪಂಚಾಯತ್ ಅಧ್ಯಕ್ಷರ ಚುನಾವಣೆಯಲ್ಲಿ. ಎಂ. ಬಿ. ಪಾಟೀಲ್ ದೋಸ್ತಿಗಾಗಿ ಜಿಲ್ಲಾ ಪಂಚಾಯತ್ ಅಧ್ಯಕ್ಷ ಸ್ಥಾನವನ್ನು ಬಿಜೆಪಿ ನಾಯಕರು ಬಿಟ್ಟುಕೊಟ್ಟರಾ ಎನ್ನುವ ಅನುಮಾನ ಶುರುವಾಗಿದೆ.

ವಿಜಯಪುರ ಜಿಲ್ಲಾ ಪಂಚಾಯತ್‌ನಲ್ಲಿ 20 ಸೀಟುಗಳನ್ನು ಹೊಂದಿದ್ದ ಬಿಜೆಪಿಗೆ ಅಧ್ಯಕ್ಷಗಾದಿ ಸಿಗಲಿಲ್ಲ, ಆದರೆ ಕೇವಲ 18 ಸ್ಥಾನಗಳನ್ನು ಹೊಂದಿರುವ ಕೈ ಪಕ್ಷ ಅಧಿಕಾರದ ಚುಕ್ಕಾಣಿ ಹಿಡಿದಿದೆ. ಹೀಗಾಗಿ ಸಾಮಾಜಿಕ ಜಾಲತಾಣಗಳಲ್ಲಿ ಬಿಜೆಪಿ ಕಾರ್ಯಕರ್ತರು ತಮ್ಮ ನಾಯಕರ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. 

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!