ಕಾಂಗ್ರೆಸ್ ಜೊತೆ 'ಕೈ' ಜೋಡಿಸಿದ ಬಿಜೆಪಿ; ಕಾರ್ಯಕರ್ತರು ಕಂಗಾಲು

ಕಾಂಗ್ರೆಸ್ ಜೊತೆ 'ಕೈ' ಜೋಡಿಸಿದ ಬಿಜೆಪಿ; ಕಾರ್ಯಕರ್ತರು ಕಂಗಾಲು

Suvarna News   | Asianet News
Published : Jul 02, 2020, 10:55 AM IST

ಬಿಜೆಪಿಗೆ ಕೈಗೆ ಬಂದ ತುತ್ತು ಬಾಯಿಗೆ ಬರಲಿಲ್ಲ ಎನ್ನುವಂತಾಗಿದೆ. ಹೌದು, ಇದೆಲ್ಲಾ ನಡೆದದ್ದು ವಿಜಯಪುರ ಜಿಲ್ಲಾ ಪಂಚಾಯತ್ ಅಧ್ಯಕ್ಷರ ಚುನಾವಣೆಯಲ್ಲಿ. ಎಂ. ಬಿ. ಪಾಟೀಲ್ ದೋಸ್ತಿಗಾಗಿ ಜಿಲ್ಲಾ ಪಂಚಾಯತ್ ಅಧ್ಯಕ್ಷ ಸ್ಥಾನವನ್ನು ಬಿಜೆಪಿ ನಾಯಕರು ಬಿಟ್ಟುಕೊಟ್ಟರಾ ಎನ್ನುವ ಅನುಮಾನ ಶುರುವಾಗಿದೆ.

ವಿಜಯಪುರ(ಜೂ): ರಾಜಕಾರಣದ ವಿರುದ್ಧ ಧೃವಗಳಾದ ಕಾಂಗ್ರೆಸ್ ಹಾಗೂ ಬಿಜೆಪಿ ವಿಜಯಪುರದಲ್ಲಿ ಒಂದಾಗಿವೆ. ಬಿಜೆಪಿ-ಕಾಂಗ್ರೆಸ್ ನಾಯಕರ ದೋಸ್ತಿಯಿಂದ ಬಿಜೆಪಿಗೆ ಭಾರೀ ಮುಖಭಂಗವಾಗಿದೆ. ಕಾಂಗ್ರೆಸ್ ನಾಯಕ ಎಂ.ಬಿ. ಪಾಟೀಲ್ ಪಡೆಗೆ ಭರ್ಜರಿ ಗೆಲುವು ಸಿಕ್ಕಂತಾಗಿದೆ.

ಬಿಜೆಪಿಗೆ ಕೈಗೆ ಬಂದ ತುತ್ತು ಬಾಯಿಗೆ ಬರಲಿಲ್ಲ ಎನ್ನುವಂತಾಗಿದೆ. ಹೌದು, ಇದೆಲ್ಲಾ ನಡೆದದ್ದು ವಿಜಯಪುರ ಜಿಲ್ಲಾ ಪಂಚಾಯತ್ ಅಧ್ಯಕ್ಷರ ಚುನಾವಣೆಯಲ್ಲಿ. ಎಂ. ಬಿ. ಪಾಟೀಲ್ ದೋಸ್ತಿಗಾಗಿ ಜಿಲ್ಲಾ ಪಂಚಾಯತ್ ಅಧ್ಯಕ್ಷ ಸ್ಥಾನವನ್ನು ಬಿಜೆಪಿ ನಾಯಕರು ಬಿಟ್ಟುಕೊಟ್ಟರಾ ಎನ್ನುವ ಅನುಮಾನ ಶುರುವಾಗಿದೆ.

ವಿಜಯಪುರ ಜಿಲ್ಲಾ ಪಂಚಾಯತ್‌ನಲ್ಲಿ 20 ಸೀಟುಗಳನ್ನು ಹೊಂದಿದ್ದ ಬಿಜೆಪಿಗೆ ಅಧ್ಯಕ್ಷಗಾದಿ ಸಿಗಲಿಲ್ಲ, ಆದರೆ ಕೇವಲ 18 ಸ್ಥಾನಗಳನ್ನು ಹೊಂದಿರುವ ಕೈ ಪಕ್ಷ ಅಧಿಕಾರದ ಚುಕ್ಕಾಣಿ ಹಿಡಿದಿದೆ. ಹೀಗಾಗಿ ಸಾಮಾಜಿಕ ಜಾಲತಾಣಗಳಲ್ಲಿ ಬಿಜೆಪಿ ಕಾರ್ಯಕರ್ತರು ತಮ್ಮ ನಾಯಕರ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. 

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!