ಕಾಂಗ್ರೆಸ್ ಜೊತೆ 'ಕೈ' ಜೋಡಿಸಿದ ಬಿಜೆಪಿ; ಕಾರ್ಯಕರ್ತರು ಕಂಗಾಲು

ಕಾಂಗ್ರೆಸ್ ಜೊತೆ 'ಕೈ' ಜೋಡಿಸಿದ ಬಿಜೆಪಿ; ಕಾರ್ಯಕರ್ತರು ಕಂಗಾಲು

Suvarna News   | Asianet News
Published : Jul 02, 2020, 10:55 AM IST

ಬಿಜೆಪಿಗೆ ಕೈಗೆ ಬಂದ ತುತ್ತು ಬಾಯಿಗೆ ಬರಲಿಲ್ಲ ಎನ್ನುವಂತಾಗಿದೆ. ಹೌದು, ಇದೆಲ್ಲಾ ನಡೆದದ್ದು ವಿಜಯಪುರ ಜಿಲ್ಲಾ ಪಂಚಾಯತ್ ಅಧ್ಯಕ್ಷರ ಚುನಾವಣೆಯಲ್ಲಿ. ಎಂ. ಬಿ. ಪಾಟೀಲ್ ದೋಸ್ತಿಗಾಗಿ ಜಿಲ್ಲಾ ಪಂಚಾಯತ್ ಅಧ್ಯಕ್ಷ ಸ್ಥಾನವನ್ನು ಬಿಜೆಪಿ ನಾಯಕರು ಬಿಟ್ಟುಕೊಟ್ಟರಾ ಎನ್ನುವ ಅನುಮಾನ ಶುರುವಾಗಿದೆ.

ವಿಜಯಪುರ(ಜೂ): ರಾಜಕಾರಣದ ವಿರುದ್ಧ ಧೃವಗಳಾದ ಕಾಂಗ್ರೆಸ್ ಹಾಗೂ ಬಿಜೆಪಿ ವಿಜಯಪುರದಲ್ಲಿ ಒಂದಾಗಿವೆ. ಬಿಜೆಪಿ-ಕಾಂಗ್ರೆಸ್ ನಾಯಕರ ದೋಸ್ತಿಯಿಂದ ಬಿಜೆಪಿಗೆ ಭಾರೀ ಮುಖಭಂಗವಾಗಿದೆ. ಕಾಂಗ್ರೆಸ್ ನಾಯಕ ಎಂ.ಬಿ. ಪಾಟೀಲ್ ಪಡೆಗೆ ಭರ್ಜರಿ ಗೆಲುವು ಸಿಕ್ಕಂತಾಗಿದೆ.

ಬಿಜೆಪಿಗೆ ಕೈಗೆ ಬಂದ ತುತ್ತು ಬಾಯಿಗೆ ಬರಲಿಲ್ಲ ಎನ್ನುವಂತಾಗಿದೆ. ಹೌದು, ಇದೆಲ್ಲಾ ನಡೆದದ್ದು ವಿಜಯಪುರ ಜಿಲ್ಲಾ ಪಂಚಾಯತ್ ಅಧ್ಯಕ್ಷರ ಚುನಾವಣೆಯಲ್ಲಿ. ಎಂ. ಬಿ. ಪಾಟೀಲ್ ದೋಸ್ತಿಗಾಗಿ ಜಿಲ್ಲಾ ಪಂಚಾಯತ್ ಅಧ್ಯಕ್ಷ ಸ್ಥಾನವನ್ನು ಬಿಜೆಪಿ ನಾಯಕರು ಬಿಟ್ಟುಕೊಟ್ಟರಾ ಎನ್ನುವ ಅನುಮಾನ ಶುರುವಾಗಿದೆ.

ವಿಜಯಪುರ ಜಿಲ್ಲಾ ಪಂಚಾಯತ್‌ನಲ್ಲಿ 20 ಸೀಟುಗಳನ್ನು ಹೊಂದಿದ್ದ ಬಿಜೆಪಿಗೆ ಅಧ್ಯಕ್ಷಗಾದಿ ಸಿಗಲಿಲ್ಲ, ಆದರೆ ಕೇವಲ 18 ಸ್ಥಾನಗಳನ್ನು ಹೊಂದಿರುವ ಕೈ ಪಕ್ಷ ಅಧಿಕಾರದ ಚುಕ್ಕಾಣಿ ಹಿಡಿದಿದೆ. ಹೀಗಾಗಿ ಸಾಮಾಜಿಕ ಜಾಲತಾಣಗಳಲ್ಲಿ ಬಿಜೆಪಿ ಕಾರ್ಯಕರ್ತರು ತಮ್ಮ ನಾಯಕರ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?