Feb 20, 2020, 1:14 PM IST
ಬೆಳಗಾವಿ(ಫೆ.20): ಅಂಗನವಾಡಿಗೆ ಸ್ಥಳ ನೀಡದ್ದಕ್ಕೆ ಯೋಧನ ಕುಟುಂಬಕ್ಕೆ ಬಹಿಷ್ಕಾರ ಹಾಕಿದ ಘಟನೆ ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ತೋಟಗಟ್ಟಿಯಲ್ಲಿ ನಡೆದಿದೆ. ಯೋಧ ವಿಠ್ಠಲ್ ಕಡಕೋಳ ಕುಟುಂಬಕ್ಕೆ ಕಳೆದ ಮೂರು ವರ್ಷಗಳಿಂದ ಬಹಿಷ್ಕಾರ ಹಾಕಲಾಗಿದೆ.
ಇದನ್ನೂ ಓದಿ: ಕಾಫಿ ತೋಟಕ್ಕೆ ಎಂಟ್ರಿ ಕೊಟ್ಟ 15 ಅಡಿ ಉದ್ದದ ಕಾಳಿಂಗ ಸರ್ಪ: ದಂಗಾದ ಜನ
ಈ ಸಂಬಂಧ ಯೋಧ ವಿಠ್ಠಲ್ ಕಡಕೋಳ 2017ರಲ್ಲೇ ಡಿಸಿ, ಎಸ್ಪಿ, ಪೊಲೀಸ್ ಕಮಿಷನರ್ಗೆ ಮನವಿ ಮಾಡಿದ್ರೂ ಯಾವುದೇ ಪ್ರಯೋಜನವಾಗಿಲ್ಲ. ಮುಂದಿನ ತಿಂಗಳು ಯೋಧ ಹಾಗೂ ಅವರ ಸಹೋದರನ ನಿಶ್ಚಿತಾರ್ಥ ನಡೆಯಲಿದೆ.ಇದೀಗ ಇಬ್ಬರ ನಿಶ್ಚಿತಾರ್ಥಕ್ಕೂ ಗ್ರಾಮಸ್ಥರು ಬಹಿಷ್ಕಾರ ಹಾಕಿದ್ದಾರೆ.
ಇದನ್ನೂ ಓದಿ: ಸುವರ್ಣ ನ್ಯೂಸ್ ವರದಿ ಬೆನ್ನಲ್ಲೇ ಅಧಿಕಾರಿಗಳು ಶೇಕ್ ಶೇಕ್!