ಚುನಾವಣಾ ಅಖಾಡ: ಮತಗಟ್ಟೆಗಳಿಗೆ ಪೂಜೆ ಸಲ್ಲಿಸಿದ ಗ್ರಾಮಸ್ಥರು

ಚುನಾವಣಾ ಅಖಾಡ: ಮತಗಟ್ಟೆಗಳಿಗೆ ಪೂಜೆ ಸಲ್ಲಿಸಿದ ಗ್ರಾಮಸ್ಥರು

Suvarna News   | Asianet News
Published : Dec 22, 2020, 02:18 PM ISTUpdated : Dec 22, 2020, 02:54 PM IST

ಮತದಾನಕ್ಕೂ ಮುನ್ನ ಮತಗಟ್ಟೆಗಳಿಗೆ ಗ್ರಾಮಸ್ಥರು ಪೂಜೆ ಸಲ್ಲಿಸಿದ ಗ್ರಾಮಸ್ಥರು| ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಮಿಶ್ರಿಕೋಟಿ ಕ್ಷೇತ್ರದಲ್ಲಿ ನಡೆದ ಘಟನೆ| ಮತಗಟ್ಟೆಗಳಿಗೆ ಹೂಮಾಲೆ ಹಾಕಿ, ಕರ್ಪೂರ,ಊದುಬತ್ತಿ ಬೆಳಗಿ ಪೂಜೆ| 

ಧಾರವಾಡ(ಡಿ.22): ಇಂದು ರಾಜ್ಯದಲ್ಲಿ ಮೊದಲನೇ ಹಂತದ ಗ್ರಾಮ ಪಂಚಾಯತ್‌ ಚುನಾವಣೆಗೆ ಮತದಾನ ನಡೆಯುತ್ತಿದೆ. ಮತದಾನಕ್ಕೂ ಮುನ್ನ ಮತಗಟ್ಟೆಗಳಿಗೆ ಗ್ರಾಮಸ್ಥರು ಪೂಜೆ ಸಲ್ಲಿಸಿದ ಘಟನೆ ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಮಿಶ್ರಿಕೋಟಿ ಕ್ಷೇತ್ರದಲ್ಲಿ ನಡೆದಿದೆ. 

ಗ್ರಾ.ಪಂ ಚುನಾವಣೆ: ಕಾಂಗ್ರೆಸ್‌ ಕಾರ್ಯಕರ್ತನ ಮನೆಯಲ್ಲಿ 120 ಕುಕ್ಕರ್‌ ಪತ್ತೆ

ಮತಗಟ್ಟೆಗಳಿಗೆ ಹೂಮಾಲೆ ಹಾಕಿ, ಕರ್ಪೂರ,ಊದುಬತ್ತಿ ಬೆಳಗಿ ಪೂಜೆ ಮಾಡಲಾಗಿದೆ. ಹಳ್ಳಿ ಹಳ್ಳಿಗಳಲ್ಲೂ ಉತ್ಸಾಹದ ವಾತಾವರಣ ಕಂಡುಬಂದಿದೆ.
 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?