ಚುನಾವಣಾ ಅಖಾಡ: ಮತಗಟ್ಟೆಗಳಿಗೆ ಪೂಜೆ ಸಲ್ಲಿಸಿದ ಗ್ರಾಮಸ್ಥರು

ಚುನಾವಣಾ ಅಖಾಡ: ಮತಗಟ್ಟೆಗಳಿಗೆ ಪೂಜೆ ಸಲ್ಲಿಸಿದ ಗ್ರಾಮಸ್ಥರು

Suvarna News   | Asianet News
Published : Dec 22, 2020, 02:18 PM ISTUpdated : Dec 22, 2020, 02:54 PM IST

ಮತದಾನಕ್ಕೂ ಮುನ್ನ ಮತಗಟ್ಟೆಗಳಿಗೆ ಗ್ರಾಮಸ್ಥರು ಪೂಜೆ ಸಲ್ಲಿಸಿದ ಗ್ರಾಮಸ್ಥರು| ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಮಿಶ್ರಿಕೋಟಿ ಕ್ಷೇತ್ರದಲ್ಲಿ ನಡೆದ ಘಟನೆ| ಮತಗಟ್ಟೆಗಳಿಗೆ ಹೂಮಾಲೆ ಹಾಕಿ, ಕರ್ಪೂರ,ಊದುಬತ್ತಿ ಬೆಳಗಿ ಪೂಜೆ| 

ಧಾರವಾಡ(ಡಿ.22): ಇಂದು ರಾಜ್ಯದಲ್ಲಿ ಮೊದಲನೇ ಹಂತದ ಗ್ರಾಮ ಪಂಚಾಯತ್‌ ಚುನಾವಣೆಗೆ ಮತದಾನ ನಡೆಯುತ್ತಿದೆ. ಮತದಾನಕ್ಕೂ ಮುನ್ನ ಮತಗಟ್ಟೆಗಳಿಗೆ ಗ್ರಾಮಸ್ಥರು ಪೂಜೆ ಸಲ್ಲಿಸಿದ ಘಟನೆ ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಮಿಶ್ರಿಕೋಟಿ ಕ್ಷೇತ್ರದಲ್ಲಿ ನಡೆದಿದೆ. 

ಗ್ರಾ.ಪಂ ಚುನಾವಣೆ: ಕಾಂಗ್ರೆಸ್‌ ಕಾರ್ಯಕರ್ತನ ಮನೆಯಲ್ಲಿ 120 ಕುಕ್ಕರ್‌ ಪತ್ತೆ

ಮತಗಟ್ಟೆಗಳಿಗೆ ಹೂಮಾಲೆ ಹಾಕಿ, ಕರ್ಪೂರ,ಊದುಬತ್ತಿ ಬೆಳಗಿ ಪೂಜೆ ಮಾಡಲಾಗಿದೆ. ಹಳ್ಳಿ ಹಳ್ಳಿಗಳಲ್ಲೂ ಉತ್ಸಾಹದ ವಾತಾವರಣ ಕಂಡುಬಂದಿದೆ.
 

48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!