ಕೊರೋನಾ ಟೆಸ್ಟ್‌ ಮಾಡಿಸಿದವರಿಗೆ 500 ರೂ.: ಬಂಪರ್‌ ಆಫರ್‌..!

ಕೊರೋನಾ ಟೆಸ್ಟ್‌ ಮಾಡಿಸಿದವರಿಗೆ 500 ರೂ.: ಬಂಪರ್‌ ಆಫರ್‌..!

Suvarna News   | Asianet News
Published : May 30, 2021, 10:34 AM IST

* ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಕೆಸರಟ್ಟಿ ಗ್ರಾಮದಲ್ಲಿ ನಡೆದ ಘಟನೆ
* ಜನರಿಗೆ ಆಫರ್‌ ನೀಡಿದ ಗ್ರಾಮ ಪಂಚಾಯಿತಿ
* ಗ್ರಾಮ ಪಂಚಾಯಿತಿ ಅಧ್ಯಕ್ಷರಿಂದ ವಿಶೇಷ ಅಭಿಯಾನ

ಕೊಪ್ಪಳ(ಮೇ.30): ಇಡೀ ದೇಶವೇ ಕೊರೋನಾದಿಂದ ಕಂಗೆಟ್ಟಿದ್ರೂ ಜನರು ಮಾತ್ರ ಬುದ್ಧಿ ಕಲಿತಿಲ್ಲ. ಹೌದು, ಕೋವಿಡ್‌ ಟೆಸ್ಟ್‌ ಮಾಡಿಸಿ ಅಂತ ಹೇಳಿದ್ರೆ ಬಿಲ್‌ಕುಲ್‌ ಬರಲ್ಲ ಅಂತ ಜನರು ಹೇಳುತ್ತಿರುವಂತ ಘಟನೆ ಜಿಲ್ಲೆಯ ಗಂಗಾವತಿ ತಾಲೂಕಿನ ಕೆಸರಟ್ಟಿ ಗ್ರಾಮದಲ್ಲಿ ನಡೆದಿದೆ. ಹೀಗಾಗಿ ಕೊರೋನಾ ಟೆಸ್ಟ್ ಮಾಡಿಸಿದವರಿಗೆ 500 ರೂ. ಕೊಡಲಾಗುವುದು ಅಂತ ಜನರಿಗೆ ಗ್ರಾಮ ಪಂಚಾಯಿತಿ ಆಫರ್‌ವೊಂದನ್ನು ನೀಡಿದೆ. ಹೆಚ್ಚೆಚ್ಚು ಜನರು ಕೋವಿಡ್‌ ಮಾಡಿಕೊಳ್ಳಲು ಎಂದು ಗ್ರಾಮ ಪಂಚಾಯಿತಿ ಅಧ್ಯಕ್ಷರು ವಿಶೇಷ ಅಭಿಯಾನವನ್ನ ಆರಂಭಿಸಿದ್ದಾರೆ. 

ಕೊರೋನಾ ಬಗ್ಗೆ ಜಾಗೃತಿ ಮೂಡಿಸುತ್ತಿದ್ದವನೇ ಸೋಂಕಿಗೆ ಬಲಿ

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona
 

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!