ವಿಜಯಪುರ: ಯೋಧ ಕಾಶಿರಾಯನ ಅಂತ್ಯಕ್ರಿಯೆಗೆ ಹರಿದು ಬಂದ ಜನಸಾಗರ

ವಿಜಯಪುರ: ಯೋಧ ಕಾಶಿರಾಯನ ಅಂತ್ಯಕ್ರಿಯೆಗೆ ಹರಿದು ಬಂದ ಜನಸಾಗರ

Suvarna News   | Asianet News
Published : Jul 04, 2021, 01:49 PM IST

* ಯೋಧನ ಅಂತ್ಯಕ್ರಿಯೆಗೆ ಹರಿದು ಬಂದ ಜನಸಾಗರ
* ಹುತಾತ್ಮ ಯೋಧನ ನೆನೆದು ಕಣ್ಣೀರಿಟ್ಟ ಜನರು
* ಹುಟ್ಟೂರಿನಲ್ಲಿ ವೀರ ಯೋಧನಿಗೆ ಅಂತಿಮ ನಮನ
 

ವಿಜಯಪುರ(ಜು.04): ಜಮ್ಮು-ಕಾಶ್ಮೀರದ ಪುಲ್ವಾಮಾದಲ್ಲಿ ನಡೆದ ಉಗ್ರರ ದಾಳಿಯಲ್ಲಿ ಹುತಾತ್ಮರಾದ ಯೋಧ ಕಾಶಿರಾಯ ಶಂಕರೆಪ್ಪ ಬೊಮ್ಮನಹಳ್ಳಿ ಪಾರ್ಥಿವ ಶರೀರ ಸ್ವಾಗ್ರಾಮ ಉಕ್ಕಲಿಗೆ ಆಗಮಿಸಿದೆ.  ಯೋಧನ ಅಂತಿಮ ನಮನ ಸಲ್ಲಿಸಲು ಗ್ರಾಮದಲ್ಲಿ ಸಹಸ್ರಾರು ಸಂಖ್ಯೆಯಲ್ಲಿ ಜನರು ಆಗಮಿಸಿದ್ದಾರೆ. ಹುತಾತ್ಮ ಯೋಧನ ನೆನೆದು ಜನರು ಕಣ್ಣೀರಿಟ್ಟಿದ್ದಾರೆ. ದೇಶಕ್ಕಾಗಿ ಜೀವತೆತ್ತ ಯೋಧನಿಗೆ ಗ್ರಾಮದ ಜನರು ಅಂತಿಮ ನಮನ ಸಲ್ಲಿಸಿದ್ದಾರೆ. ಯೋಧನ ಅಂತ್ಯಕ್ರಿಯೆಗೆ ಜನಸಾಗರವೇ ಹರಿದು ಬಂದಿದೆ.   

25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
01:58ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!