ವಿಜಯಪುರ: ಯೋಧ ಕಾಶಿರಾಯನ ಅಂತ್ಯಕ್ರಿಯೆಗೆ ಹರಿದು ಬಂದ ಜನಸಾಗರ

ವಿಜಯಪುರ: ಯೋಧ ಕಾಶಿರಾಯನ ಅಂತ್ಯಕ್ರಿಯೆಗೆ ಹರಿದು ಬಂದ ಜನಸಾಗರ

Published : Jul 04, 2021, 01:49 PM IST

* ಯೋಧನ ಅಂತ್ಯಕ್ರಿಯೆಗೆ ಹರಿದು ಬಂದ ಜನಸಾಗರ
* ಹುತಾತ್ಮ ಯೋಧನ ನೆನೆದು ಕಣ್ಣೀರಿಟ್ಟ ಜನರು
* ಹುಟ್ಟೂರಿನಲ್ಲಿ ವೀರ ಯೋಧನಿಗೆ ಅಂತಿಮ ನಮನ
 

ವಿಜಯಪುರ(ಜು.04): ಜಮ್ಮು-ಕಾಶ್ಮೀರದ ಪುಲ್ವಾಮಾದಲ್ಲಿ ನಡೆದ ಉಗ್ರರ ದಾಳಿಯಲ್ಲಿ ಹುತಾತ್ಮರಾದ ಯೋಧ ಕಾಶಿರಾಯ ಶಂಕರೆಪ್ಪ ಬೊಮ್ಮನಹಳ್ಳಿ ಪಾರ್ಥಿವ ಶರೀರ ಸ್ವಾಗ್ರಾಮ ಉಕ್ಕಲಿಗೆ ಆಗಮಿಸಿದೆ.  ಯೋಧನ ಅಂತಿಮ ನಮನ ಸಲ್ಲಿಸಲು ಗ್ರಾಮದಲ್ಲಿ ಸಹಸ್ರಾರು ಸಂಖ್ಯೆಯಲ್ಲಿ ಜನರು ಆಗಮಿಸಿದ್ದಾರೆ. ಹುತಾತ್ಮ ಯೋಧನ ನೆನೆದು ಜನರು ಕಣ್ಣೀರಿಟ್ಟಿದ್ದಾರೆ. ದೇಶಕ್ಕಾಗಿ ಜೀವತೆತ್ತ ಯೋಧನಿಗೆ ಗ್ರಾಮದ ಜನರು ಅಂತಿಮ ನಮನ ಸಲ್ಲಿಸಿದ್ದಾರೆ. ಯೋಧನ ಅಂತ್ಯಕ್ರಿಯೆಗೆ ಜನಸಾಗರವೇ ಹರಿದು ಬಂದಿದೆ.   

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!