ವಿಜಯಪುರ: ಯೋಧ ಕಾಶಿರಾಯನ ಅಂತ್ಯಕ್ರಿಯೆಗೆ ಹರಿದು ಬಂದ ಜನಸಾಗರ

ವಿಜಯಪುರ: ಯೋಧ ಕಾಶಿರಾಯನ ಅಂತ್ಯಕ್ರಿಯೆಗೆ ಹರಿದು ಬಂದ ಜನಸಾಗರ

Suvarna News   | Asianet News
Published : Jul 04, 2021, 01:49 PM IST

* ಯೋಧನ ಅಂತ್ಯಕ್ರಿಯೆಗೆ ಹರಿದು ಬಂದ ಜನಸಾಗರ
* ಹುತಾತ್ಮ ಯೋಧನ ನೆನೆದು ಕಣ್ಣೀರಿಟ್ಟ ಜನರು
* ಹುಟ್ಟೂರಿನಲ್ಲಿ ವೀರ ಯೋಧನಿಗೆ ಅಂತಿಮ ನಮನ
 

ವಿಜಯಪುರ(ಜು.04): ಜಮ್ಮು-ಕಾಶ್ಮೀರದ ಪುಲ್ವಾಮಾದಲ್ಲಿ ನಡೆದ ಉಗ್ರರ ದಾಳಿಯಲ್ಲಿ ಹುತಾತ್ಮರಾದ ಯೋಧ ಕಾಶಿರಾಯ ಶಂಕರೆಪ್ಪ ಬೊಮ್ಮನಹಳ್ಳಿ ಪಾರ್ಥಿವ ಶರೀರ ಸ್ವಾಗ್ರಾಮ ಉಕ್ಕಲಿಗೆ ಆಗಮಿಸಿದೆ.  ಯೋಧನ ಅಂತಿಮ ನಮನ ಸಲ್ಲಿಸಲು ಗ್ರಾಮದಲ್ಲಿ ಸಹಸ್ರಾರು ಸಂಖ್ಯೆಯಲ್ಲಿ ಜನರು ಆಗಮಿಸಿದ್ದಾರೆ. ಹುತಾತ್ಮ ಯೋಧನ ನೆನೆದು ಜನರು ಕಣ್ಣೀರಿಟ್ಟಿದ್ದಾರೆ. ದೇಶಕ್ಕಾಗಿ ಜೀವತೆತ್ತ ಯೋಧನಿಗೆ ಗ್ರಾಮದ ಜನರು ಅಂತಿಮ ನಮನ ಸಲ್ಲಿಸಿದ್ದಾರೆ. ಯೋಧನ ಅಂತ್ಯಕ್ರಿಯೆಗೆ ಜನಸಾಗರವೇ ಹರಿದು ಬಂದಿದೆ.   

25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್